“ಇವರ ನಾಟಕ ನನಗೆ ಗೊತ್ತಿದೆ ” ಹೀಗೆ ಹೇಳಿದ್ದೇಕೆ !?

Date:

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸ್ವಾಮಿ ಅವರು ಲೋಕಸಭೆ ಚುನಾವಣೆ ಸೋಲಿಗೆ ಕಾಂಗ್ರೆಸ್ ಸೋಲು ಅಂತ ನಾನು ಹೇಳುವುದಿಲ್ಲ. ನಾನು ಮಾಡಿದ ತಪ್ಪಿನಿಂದ ಸೋಲಾಯಿತು ಅಂತ ಹೇಳುತ್ತೇನೆ ಎಂದರು.

ಸಿದ್ದರಾಮಯ್ಯನವರು ನಿನ್ನೆ ಸ್ವಾಭಿಮಾನದ ಭಾಷಣ ಮಾಡಿದ್ದಾರೆ. ಆದರೆ, ಮಂಡ್ಯದಲ್ಲಿ ಕಬ್ಬು ಬೆಳೆಗಾರರು ಸಾಯುತ್ತಿದ್ದಾರೆ. ಈಗ ಸಿದ್ದರಾಮಯ್ಯನವರ ಸ್ವಾಭಿಮಾನ ಎಲ್ಲಿ ಹೋಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರ ನೇತೃತ್ವದಲ್ಲೆ ಮಂಡ್ಯ, ತುಮಕೂರು, ಕೋಲಾರ ಸೋಲಲಿಕ್ಕೆ ಕಾರಣ ಯಾರೆಂದು ಹೇಳಬೇಕು, ಹದ್ದಾಗಿ ಕುಕ್ಕಿತಲ್ಲೊ ಎಂದು ಹೇಳಿದವರು ಸ್ಪಷ್ಟ ಪಡಿಸಬೇಕು. 7 ಬಾರಿ ಗೆದ್ದ ಮುನಿಯಪ್ಪನವರನ್ನು ಕುಕ್ಕಿದ್ದು ಯಾರು ಎಂದು ಅವರು ಹೇಳಬೇಕು, ಇವರ ನಾಟಕ ಎಲ್ಲಾ ಗೊತ್ತಿದೆ ನನಗೆ ಎಂದು ಪರೋಕ್ಷವಾಗಿ ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...