No menu items!
15.2 C
Munich
Wednesday, April 29, 2026

“ನಾವಿದ್ದೇವೆ ಎಂದ ಜೋಡೆತ್ತುಗಳು ಈಗ ಎಲ್ಲಿ ಹೊಗಿದ್ದಾವೆ” ಯಶ್ ದರ್ಶನ್ ಗೆ ಟಾಂಗ್ ನೀಡಿದ ಶಿವರಾಮೇಗೌಡ್ರು ?

Must read

ಮಂಡ್ಯದಲ್ಲಿ ಸುಮಲತಾ ಅವರ ಪರವಾಗಿ ಪ್ರಚಾರ ಮಾಡಿ ಅವರೊಡನೆ ಜೋಡೆತ್ತುಗಳಂತೆ ನಿಂತಿದ್ದ ದರ್ಶನ್ ಯಶ್ ಅವರಿಗೆ ಇದೀಗ ಎಲ್ ಆರ್ ಶಿವರಮೇಗೌಡ ಅವರು ಟಾಂಗ್ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಕೈ ಬಿಡಬೇಡಿ ಅಂತ ಹೇಳಿದ್ವಿ. ಆದರೆ ಸ್ವಾಭಿಮಾನಕ್ಕೆ ಮತ ಕೊಡ್ಬೇಕು ಎಂದು ಸುಮಲತಾರನ್ನ ಗೆಲ್ಲಿಸಿದ್ರು. ರೈತರ ಕಬ್ಬು ಕಟಾವು ಆಗದೆ ಬೆಂಕಿ ಹಚ್ಚುವ ಸ್ಥಿತಿಗೆ ಬಂದಿದೆ. ಚುನಾವಣೆ ವೇಳೆ ಮಂಡ್ಯಕ್ಕೆ ಜೋಡೆತ್ತು ಬಂದಿದ್ವು, ನಾವಿದ್ದೇವೆ, ನಿಮ್ಮನ್ನ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ರು. ಸಮಸ್ಯೆ ಪರಿಹಾರಕ್ಕೆ ಸುಮಲತಾ ಮಂಡ್ಯದಲ್ಲಿರ್ತಾರೆ ಅಂದುಕೊಂಡಿದ್ವಿ. ರೈತರು ಸತ್ತರೂ ಇಲ್ಲ. ಬಾಯಿ ಬಡಿದುಕೊಂಡರೂ ಬರ್ತಿಲ್ಲ’ ಎಂದು ಶಿವರಾಮೇಗೌಡ ಕಿಡಿಕಾರಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article