ನಾವು ಬಿಜೆಪಿಯಿಂದ ಗೆದ್ದಿದ್ದಿವೋ ಅಥವಾ !? ಬಿಜೆಪಿ ಶಾಸಕ ಹೀಗೆ ಹೇದ್ದೇಕೆ ?

Date:

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ವಿಜಯನಗರ ನೂತನ ಜಿಲ್ಲೆ ರಚನೆ ಮಾಡುವುದು ಯಾವ ಪುರುಷಾರ್ಥಕ್ಕೆ ಎಂಬುದು ತಿಳಿಯುತ್ತಿಲ್ಲ. ನಾವು ಬಿಜೆಪಿಯಿಂದ ಗೆದ್ದಿದ್ದಿವೋ ಅಥವಾ ಇಲ್ಲವೋ ಎಂದು ಅನ್ನಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಜಿಲ್ಲೆಯಲ್ಲಿ ನಾವು ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು. ಅವರ ಮೇಲೆ ಗೌರವವಿದೆ. ಆದರೆ, ಅವರು ಜಿಲ್ಲೆ ವಿಭಜನೆ ಸಂಬಂಧ ನಮ್ಮ ಅಭಿಪ್ರಾಯವನ್ನು ಕೇಳದೆ ಆತುರದ ತೀರ್ಮಾನ ಕೈಗೊಂಡಿದ್ದಾರೆ ಎಂದು ಹರಪ್ಪನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದ್ದಾರೆ .

Share post:

Subscribe

spot_imgspot_img

Popular

More like this
Related

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...