“ಮೋದಿ ಅವರು‌ ದೇವರಿದ್ದಂತೆ ” ಪ್ರತಾಪ್ ಸಿಂಹ ಅವರ ಈ ಹೇಳಿಕೆಗೆ ತಿರುಗೇಟು ನೀಡಿದ ಹಲವರು !?

Date:

ರಾಷ್ಟ್ರಪಿತ ಮಹಾತ್ಮಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಅಂಗವಾಗಿ ಕೆಪಿಸಿಸಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸದ್ಭಾವನಾ ಯಾತ್ರೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕರು, ಪ್ರತಾಪ್‍ಸಿಂಹ ಹೇಳಿಕೆಯನ್ನು ಖಂಡಿಸಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಬಿಜೆಪಿಯವರಿಗೆ ಮೋದಿ ದೇವರಾಗಿಯೇ ಇರಲಿ ಎಂದರು ಹಾಗು ಮಾಜಿ ಸಚಿವ ಎಚ್.ಕೆ.ಪಾಟೀಲ್ ಕುಡಾ ಪ್ರತಾಪ್‍ಸಿಂಹ ಅವರ ಹೇಳಿಕೆ ಬೇಜವಾಬ್ದಾರಿಯುತವಾದದ್ದು, ಉತ್ತರ ಕರ್ನಾಟಕದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಜಾನುವಾರುಗಳೂ ಬಲಿಯಾಗಿವೆ. ಬೆಳೆ ನಾಶವಾಗಿದೆ. ಜನ ನೆಲೆ ಕಳೆದುಕೊಂಡಿದ್ದಾರೆ. ದೇವರೆಂದು ಬಿಜೆಪಿಯವರು ಹೇಳುವ ಪ್ರಧಾನಿಯವರು ಮೊದಲು ಕಷ್ಟದಲ್ಲಿರುವವರ ನೆರವಿಗೆ ಧಾವಿಸಲಿ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ ನವದೆಹಲಿ:...

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ ಬೆಂಗಳೂರು: ತಿನ್ನುವ...

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ ಬೆಂಗಳೂರು: ವಿಜಯ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ ಮಟ್ಟಕ್ಕೆ ಕುಸಿತ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ...