ಜಾಮೀನಿಗೆ ಹರಸಾಹಸ ಪಡುತ್ತಿದ್ದಾರೆ ಡಿಕೆಶಿ !?

Date:

ಜಾರಿ ನಿರ್ದೇಶನಾಲಯ ಬಳಿಕ ಸಿಬಿಐನಿಂದ ಡಿ.ಕೆ. ಶಿವಕುಮಾರ್ ಪ್ರಕರಣದ ತನಿಖೆಗೆ ಕ್ರಮಕೈಗೊಳ್ಳಲಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಇದಕ್ಕೆ ರಾಜ್ಯಾದ್ಯಂತ ಡಿಕೆಶಿ ಅವರ ಬೆಂಬಲಿಗರಿಂದ ಬಾರಿ ವಿರೋದ ವೆಕ್ತವಾಗಿತ್ತು. ಸದ್ಯ ಅವರು ತಿಹಾರ್ ಜೈಲಿನಲ್ಲಿದ್ದು ಜಾಮೀನು ಪಡೆಯಲು ಹರಸಾಹಸ ನಡೆಸಿದ್ದಾರೆ.

ಹೀಗಿರುವಾಗಲೇ ಮತ್ತೊಂದು ತನಿಖಾ ಸಂಸ್ಥೆ ಸಿಬಿಐ ಬಲೆಗೆ ಡಿ.ಕೆ. ಶಿವಕುಮಾರ್ ಬೀಳುವ ಸಾಧ್ಯತೆ ಇದೆ. ಜೈಲಿನಲ್ಲಿ ಸಂಕಷ್ಟ ಎದುರಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರನ್ನು ಜೈಲಿನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ!

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ! ಭಾರತೀಯರ ಜೀವನದಲ್ಲಿ...

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...