No menu items!
13.3 C
Munich
Tuesday, June 2, 2026

ಜಾಮೀನಿಗೆ ಹರಸಾಹಸ ಪಡುತ್ತಿದ್ದಾರೆ ಡಿಕೆಶಿ !?

Must read

ಜಾರಿ ನಿರ್ದೇಶನಾಲಯ ಬಳಿಕ ಸಿಬಿಐನಿಂದ ಡಿ.ಕೆ. ಶಿವಕುಮಾರ್ ಪ್ರಕರಣದ ತನಿಖೆಗೆ ಕ್ರಮಕೈಗೊಳ್ಳಲಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಇದಕ್ಕೆ ರಾಜ್ಯಾದ್ಯಂತ ಡಿಕೆಶಿ ಅವರ ಬೆಂಬಲಿಗರಿಂದ ಬಾರಿ ವಿರೋದ ವೆಕ್ತವಾಗಿತ್ತು. ಸದ್ಯ ಅವರು ತಿಹಾರ್ ಜೈಲಿನಲ್ಲಿದ್ದು ಜಾಮೀನು ಪಡೆಯಲು ಹರಸಾಹಸ ನಡೆಸಿದ್ದಾರೆ.

ಹೀಗಿರುವಾಗಲೇ ಮತ್ತೊಂದು ತನಿಖಾ ಸಂಸ್ಥೆ ಸಿಬಿಐ ಬಲೆಗೆ ಡಿ.ಕೆ. ಶಿವಕುಮಾರ್ ಬೀಳುವ ಸಾಧ್ಯತೆ ಇದೆ. ಜೈಲಿನಲ್ಲಿ ಸಂಕಷ್ಟ ಎದುರಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರನ್ನು ಜೈಲಿನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article