ಬೊಬ್ಬೊ ಹೊಡೆಯುವುದನ್ನು ನಿಲ್ಲಿಸಿ !? ಪರಿಹಾರದ ವಿಚಾರಕ್ಕೆ ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ?

Date:

ಕೇಂದ್ರದವರು ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗಂತ ನಾವು ಕಾದು ಕುಂತಿಲ್ಲ. ನಮ್ಮ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಿದ್ದೇವೆ. ಜೊತೆಗೆ ಜೆಡಿಎಸ್ , ಕಾಂಗ್ರೆಸ್ ಅತಿಯಾಗಿ ಟೀಕೆ ಮಾಡುತ್ತಿವೆ. ಕೇಂದ್ರ ಸರ್ಕಾರದಿಂದ ನಾಲ್ಕಾರು ದಿನದಲ್ಲಿ ಹಣ ಬಿಡುಗಡೆ ಆಗುತ್ತಿದೆ.ಪ್ರಧಾನಿ ವಿದೇಶೀ ಪ್ರವಾಸದಲ್ಲಿದ್ದು, ಸ್ವಲ್ಪ ಕಾಲಾವಕಾಶ ಬೇಕಿದೆ ಎಂದ ಸಿಎಂ ವಿರೋಧ ಪಕ್ಷಗಳು ಬೊಬ್ಬೊ ಹೊಡೆಯುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ನೆರೆ ಪ್ರವಾಹ ಆಗಿದ್ದಕ್ಕೆ ಜನ ಪರಿಹಾರ ಕೇಳುತ್ತಿದ್ದಾರೆ ಆದರೆ ಇದಕ್ಕೆ ರಾಜ್ಯದಲ್ಲಿ ವಿರೋದ ಪಕ್ಷದಲ್ಲಿ ಕಿತ್ತಾಟ ಶುರುವಾಗಿದೆ . ಒದಕ್ಕೆ ವೊಬ್ಬರಮೇಲೊಬ್ಬರು ಮಾತನಡಿಕೊಂಡು ಜಗಳವಾಡಿಕೊಂಡು ಒಡಾಡುತ್ತಿದ್ದಾರೆ . ಆದರೆ ಜನರ ಕಷ್ಟ ಕೇಳುವವರೆ ಇಲ್ಲದಂತಾಗಿದೆ .

Share post:

Subscribe

spot_imgspot_img

Popular

More like this
Related

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಡಿ.ಕೆ. ಶಿವಕುಮಾರ್ ಮನವಿ

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಡಿ.ಕೆ....

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ʼಗೆ ಲೋಕಾಯುಕ್ತ ಶಾಕ್..!

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ʼಗೆ ಲೋಕಾಯುಕ್ತ ಶಾಕ್..! ಬೆಂಗಳೂರು: ಸಚಿವ...

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು ಬಳ್ಳಾರಿ:...

ಒತ್ತಡದಿಂದ ಮುಕ್ತಿ ಪಡೆಯಲು ಈ ಆಹಾರಗಳನ್ನು ಇಂದಿನಿಂದಲೇ ಸೇವಿಸಿ!

ಒತ್ತಡದಿಂದ ಮುಕ್ತಿ ಪಡೆಯಲು ಈ ಆಹಾರಗಳನ್ನು ಇಂದಿನಿಂದಲೇ ಸೇವಿಸಿ! ಇತ್ತೀಚಿನ ದಿನಗಳಲ್ಲಿ ಬಹುತೇಕ...