“ನಿಮಗೆ ಕನ್ನಡ ಬರಲ್ವಾ ಸರಿಯಾಗಿ ಕೆಲಸ ಮಾಡಿ” ವಾರ್ನಿಂಗ್ ನೀಡಿದ ಯಡಿಯೂರಪ್ಪ..!

Date:

ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಗೆ ಅಪಾರವಾದ ಹಾನಿ ಉಂಟಾದ ಹಿನ್ನೆಲೆಯಲ್ಲಿ ನೆರೆ ಪರಿಹಾರ ಕುರಿತಾಗಿ ಸಭೆ ನಡೆಸಲು ಇಂದು ಯಡಿಯೂರಪ್ಪನವರು ಬೆಳಗಾವಿಗೆ ಭೇಟಿ ನೀಡಿದ್ದರು. ಬೆಳಗಾವಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಭೆಯನ್ನು ಕೈಗೊಂಡಿದ್ದ ಯಡಿಯೂರಪ್ಪನವರಿಗೆ ಜಿಲ್ಲೆಯ ಹಲವಾರು ಶಾಸಕರು ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ದೂರಿನ ಪಟ್ಟಿ ಸಲ್ಲಿಸಿದರು.

ಹೌದು ನೆರೆ ಪರಿಹಾರದ ಕುರಿತಾಗಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡುತ್ತಿಲ್ಲ ಎಂಬ ಕಾರಣಕ್ಕೆ ಹಲವಾರು ದೂರುಗಳನ್ನು ಯಡಿಯೂರಪ್ಪನವರಿಗೆ ಶಾಸಕರು ನೀಡಿದರು ಇದರಿಂದ ಸಿಡಿಮಿಡಿಗೊಂಡ ಯಡಿಯೂರಪ್ಪನವರು ಅಧಿಕಾರಿಗಳಿಗೆ ” ನಿಮಗೆ ಕನ್ನಡ ಬರಲ್ವಾ ಸರಿಯಾಗಿ ಕೆಲಸ ಮಾಡಿ ಇನ್ನು 15 ದಿನಗಳ ನಂತರ ನಾನು ಮತ್ತೆ ಇಲ್ಲಿಗೆ ಬರುತ್ತೇನೆ ಅಷ್ಟರಲ್ಲಿ ಯಾವುದೇ ರೀತಿಯ ದೂರು ಬರದಂತೆ ನೋಡಿಕೊಳ್ಳಬೇಕು” ಎಂದು ವಾರ್ನ್ ಮಾಡಿದರು.

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...