ಜಂಬೂ ಸವಾರಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಹಾರಾಜ ಯದುವೀರ್.

Date:

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಹಾರಾಜ ಯದುವೀರ್ . ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರು  ಇಂದು ಸಂಜೆ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಮೈಸೂರಿನ ದಸರಾ ಎಂದರೆ ಎಲ್ಲ ರಾಜ್ಯಗಳಿಂದಲೂ ಹಾಗೂ ಹಲವಾರು ಜನ ಸಂಭ್ರಮವನ್ನು ನೋಡಲು ಮೈಸೂರಿಗೆ ಬರುತ್ತಾರೆ ಅಂಬಾರಿಯನ್ನು ಹೊತ್ತ ಅರ್ಜುನ ಮೆರವಣಿಗೆ ಬರುತ್ತಿದ್ದಾನೆ ಎಂದರೆ ಆ ಕ್ಷಣವನ್ನು ನೋಡಲು ಜನ ಕಾತುರದಿಂದ ಕಾಯ್ತಾ ಇರ್ತಾರೆ ಹಾಗೂ ಜಂಬೂಸವಾರಿಗೆ ಚಾಲನೆ ನೀಡಿದ ಮುಖ್ಯಮಂತ್ರಿಯವರು  ಎರಡು ತಿಂಗಳಿನಿಂದ ಉಸ್ತುವಾರಿ ಸಚಿವರು, ಸಂಸದರು, ಅಧಿಕಾರಿ ವರ್ಗದವರು, ಸಿಬ್ಬಂದಿ, ಜನಪ್ರತಿನಿಧಿಗಳು ದಸರಾ ಮಹೋತ್ಸವ ಯಶಸ್ಸಿಗೆ ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...