ಪೊಲೀಸರ ಬಳಿ ಕ್ಷಮೆಯಾಚಿಸಿದ್ರು ಪವರ್ ಸ್ಟಾರ್..! ಯಾಕೆ ಗೊತ್ತಾ?

Date:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯಾವುದೇ ವಿವಾದಗಳನ್ನೂ ಸಹ ಮಾಡಿಕೊಳ್ಳದ ನಟ. ಯಾವುದೇ ಕಪ್ಪುಚುಕ್ಕೆ ಇಲ್ಲದೇ ಸಿನಿಮಾ ಆಯ್ತು ತಾವಾಯ್ತು ಅಂತ ಇದ್ದ ಅಪ್ಪು ಅವರು ಇದ್ದಕ್ಕಿದ್ದಂತೆ ಪೊಲೀಸರನ್ನು ಕ್ಷಮೆಯಾಚಿಸಿದ್ದಾರೆ. ಹೌದು ಪುನೀತ್ ಅವರು ಪೊಲೀಸರ ಬಳಿ ಕ್ಷಮೆಯಾಚಿಸಿದ್ದು ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದ ವೇದಿಕೆಯಲ್ಲಿ.


ಈ ಬಾರಿಯ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮ ಇನ್ನೇನು ಮುಗಿಯುವ ಹಂತ ತಲುಪಿದೆ. ಹೀಗಾಗಿ ಕಾರ್ಯಕ್ರಮದ ಕೊನೆಯ ಹಂತದಲ್ಲಿ ಕಳೆದ ವಾರ ಪೊಲೀಸ್ ಅಧಿಕಾರಗಳನ್ನು ಹಾಟ್ ಸೀಟ್ ಮೇಲೆ ಕೂರಿಸಲಾಗಿತ್ತು. ಇದೇ ವೇಳೆ ಪುನೀತ್ ಅವರು ಪೊಲೀಸರ ಬಳಿ ಕ್ಷಮೆ ಕೇಳಿದ್ದರೆ. ಹೌದು ಹಾಟ್ ಸೀಟ್ ನಲ್ಲಿದ್ದ ಪೊಲೀಸರ ಜೊತೆ ಮಾತನಾಡುತ್ತಿದ್ದ ಅಪ್ಪು ಇದ್ದಕ್ಕಿದ್ದಂತೆ ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು. 20-25 ವರ್ಷಗಳ ಹಿಂದೆ ನಾನು ಕಾರನ್ನು ತುಂಬಾ ವೇಗವಾಗಿ ಓಡಿಸುತ್ತಿದ್ದೆ , ಇದರಿಂದ ಗಲಾಟೆಗಳೂ ಸಹ ಆಗಿವೆ , ಆ ವಯಸ್ಸಿನಲ್ಲಿ ಮಾಡಿದ ತಪ್ಪಿಗೆ ಕ್ಷಮೆಯಾಚಿಸುತ್ತೇನೆ ದಯವಿಟ್ಟು ಕ್ಷಮಿಸಿ ಎಂದು ಕೇಳಿದರು.

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...