ಚುನಾವಣೆ ಪ್ರಚಾರಕ್ಕೆ ಬರದೇ ಬ್ಯಾಂಕಾಕಿಗೆ ಹೊಗಿದ್ದೇಕೆ ರಾಹುಲ್ !?

Date:

ಬಿಜೆಪಿ ನಾಯಕರು ತಮ್ಮ ಪಕ್ಷದ ಪರವಾಗಿ ಪ್ರಚಾರವನ್ನು ನಡೆಸುತ್ತಿದ್ದರೆ, ಈ ಸಮಯದಲ್ಲಿಯೇ ಬ್ಯಾಂಕಾಕಿಗೆ ರಾಹುಲ್ ಗಾಂಧಿಯವರು ತೆರಳಿದ್ದು, ಕಾಂಗ್ರೆಸ್ಸಿಗರ ಮನಸಿನಲ್ಲಿ  ಕಳವಳವನ್ನು ಉಂಟು ಮಾಡಿತ್ತು.

ಈಗ ರಾಹುಲ್ ಗಾಂಧಿ, ಅಕ್ಟೋಬರ್ 13ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಹಾಗೂ ಅಕ್ಟೋಬರ್ 14ರಂದು ಹರಿಯಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. ಹಾಗದರೆ ರಾಹುಲ್ ಬ್ಯಾಂಕಾಕಿಗೆ ಹೊಗಿದ್ದೇಕೆ ಎಂಬ ಪ್ರಶ್ನೆ ಕೂಡ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...