ಐಟಿ ದಾಳಿ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪರಮೇಶ್ವರ್ ಅವರ ಪಿಎ ಬರೆದ ಡೆತ್ ನೋಟ್ ನಲ್ಲೇನಿದೆ..?!

Date:

ಜಿ ಪರಮೇಶ್ವರ್ ಪ್ರಧಾನಿಗೆ ಐಟಿ ದಾಳಿ ನಡೆದ ನಂತರ ಅವರ ಅಂತ ಸಹಾಯಕ ರಮೇಶ್ ಕುಮಾರ್ ಅವರ ನಿವಾಸದ ಮೇಲೂ ಸಹ ಐಟಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ನಡೆದ ನಂತರ ರಮೇಶ್ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ರಮೇಶ್ ನಿಗೂಢ ಆತ್ಮಹತ್ಯೆಗೆ ಕಾರಣ ಏನು ಎಂಬ ಕುತೂಹಲ ಎಲ್ಲರಲ್ಲೂ ಮೂಡಿತ್ತು.

ಇದೀಗ ರಮೇಶ್ ಅವರು ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ರಮೇಶ್ ಅವರು ಯಾಕೆ ಅತ್ಮಹತ್ಯೆ ಮಾಡಿಕೊಂಡರು ಎಂಬುದಕ್ಕೆ ನಿಖರವಾದ ಕಾರಣ ಸಿಕ್ಕಿದೆ. ಡೆತ್ ನೋಟ್ ನಲ್ಲಿ ರಮೇಶ್ ಅವರು ತಿಳಿಸುವುದೇನೆಂದರೆ ಮೊನ್ನೆ ತಮ್ಮ ಮನೆ ಮೇಲೆ ನಡೆದ ಐಟಿ ದಾಳಿಯಿಂದ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು. ಬಡವರನ್ನು ಬಡವರ ರೀತಿ ಬದುಕಲು ಬಿಡಿ ಎಂದು ಐಟಿ ಅಧಿಕಾರಿಗಳಿಗೆ ಸಾವಿನ ಪತ್ರದಲ್ಲಿ ರಮೇಶ್ ಅವರು ಬೇಡಿಕೊಂಡಿದ್ದಾರೆ , ಅಷ್ಟೇ ಅಲ್ಲದೆ ತಮ್ಮ ಹೆಂಡತಿ ಮಕ್ಕಳಲ್ಲಿ ಕ್ಷಮೆ ಕೇಳಿರುವ ರಮೇಶ್ ಅವರು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಸಮುದ್ರದ ಮೂಲಕ ಕೇಳಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...