No menu items!
9.3 C
Munich
Sunday, May 3, 2026

ಅನರ್ಹ ಶಾಸಕರ ಕ್ಷೇತ್ರವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಯಡಿಯುರಪ್ಪ !?

Must read

ಯಡಿಯೂರಪ್ಪ ಅವರು ಅನರ್ಹ ಶಾಸಕರ ಕ್ಷೇತ್ರದ ಮತದಾರರ ಮನವೊಲಿಕೆಗೆ ಅಭಿವೃದ್ಧಿ ಕಾರ್ಯಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಅನರ್ಹ ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವುದರೊಂದಿಗೆ ಉಪಚುನಾವಣೆ ಪ್ರಚಾರ ಕೈಗೊಳ್ಳಲಿದ್ದಾರೆ. ಹೊಸಕೋಟೆ ಕ್ಷೇತ್ರದಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆಗೆ ಅಕ್ಟೋಬರ್ 28 ರಂದು ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ನೀರು ತುಂಬಿಸುವ ಯೋಜನೆ ನೆಡೆಯುತ್ತಿದೆ .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article