ಡಿಕೆಶಿಗೆ ಕೊನೆಗೂ ಸಿಕ್ತು ಬೇಲ್..!

Date:

ಡಿಕೆ ಶಿವಕುಮಾರ್ ಅವರನ್ನು ಅಕ್ರಮ ಹಣ ಹೊಂದಿರುವ ಆರೋಪದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು. ಹೌದು ದೆಹಲಿಯಲ್ಲಿರುವ ಫ್ಲ್ಯಾಟ್ವೊಂದರಲ್ಲಿ ಡಿಕೆಶಿ ಅವರಿಗೆ ಸೇರಿದ ಅಕ್ರಮ ಹಣ ದೊರೆತಿದ್ದ ಕಾರಣ ಡಿಕೆಶಿ ಅವರನ್ನು ಇಡಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದರು. ಇನ್ನು ಡಿಕೆಶಿ ಅವರ ಬಂಧನ ಆಗಿ ಐವತ್ತು ದಿನ ಕಳೆದರೂ ಸಹ ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಸುಮಾರು ಬಾರಿ ಪ್ರಯತ್ನ ಪಟ್ಟರೂ ಸಹ ಯಾವುದೇ ಪ್ರಯೋಜನ ಆಗದೆ ಡಿಕೆಶಿ ಅವರು ತಿಹಾರ್ ಜೈಲಿನಲ್ಲಿಯೇ ಇದ್ದರು.

ಆದರೆ ಇಂದು ದೆಹಲಿ ಹೈಕೋರ್ಟ್ನಲ್ಲಿ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಡಿಕೆಶಿ ಅವರಿಗೆ ಬೇಲ್ ಸಿಕ್ಕಿದೆ. ಹೌದು ಇಂದು ಡಿಕೆಶಿ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದು 25 ಲಕ್ಷ ರೂಪಾಯಿ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇರೆಗೆ ಬೇಲ್ ನೀಡಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...