No menu items!
12.1 C
Munich
Thursday, May 7, 2026

ನನಗೆ ಬಂಗಲೆ ಬೇಕು ಬೇಡಿಕೆ ಇಟ್ಟ ಸಿದ್ದು !?

Must read

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರ್ಕಾರದಲ್ಲಿ ಕಾವೇರಿ ನಿವಾಸ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮಂಜೂರಾಗಿದ್ದು, ಅದನ್ನು ಸಿದ್ದರಾಮಯ್ಯ ಅವರಿಗೇ ಜಾರ್ಜ್ ಬಿಟ್ಟುಕೊಟ್ಟಿದ್ದರು. ಈಗ ಕುಮಾರಪಾರ್ಕ್ ನ ರೈಲ್ವೆ ಮಾರ್ಗದ ಬದಿಯಲ್ಲಿರುವ ಬಂಗಲೆಯನ್ನು ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಇದೀಗ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲು ಯಡಿಯೂರಪ್ಪ ಬಯಸಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕಾವೇರಿ ನಿವಾಸವನ್ನು ತೆರವುಗೊಳಿಸುವುದು ಅನಿವಾರ್ಯವಾಗಿದೆ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article