ಡಿಕೆಶಿ ಹುಲಿ ಆದ್ರೆ ಬಿಜೆಪಿಯ ಒಬ್ಬೊಬ್ಬರು ಬಂಡೆಗಳು..!

Date:

ಉಪ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ವಾದ ವಿವಾದಗಳು ಶುರುವಾಗಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವ್ಯಕ್ತಿಗಳು ಪರಸ್ಪರ ಆರೋಪಗಳನ್ನು ಮಾಡಿಕೊಂಡು ತಮ್ಮನ್ನು ತಾವು ಹೊಗಳಿಕೊಳ್ಳುವುದು ಕಾಮನ್. ಇನ್ನು ಇದೀಗ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಈ ಕುರಿತಾಗಿ ಮಾತನಾಡಿದ್ದು , ಡಿಕೆ ಶಿವಕುಮಾರ್ ಅವರು ಹುಲಿ ಆದರೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನು ಸಹ ಬಂಡೆ ಇದ್ದಂತೆ ಎಂದು ಹೇಳಿದ್ದಾರೆ.


ಹೌದು ಮಾಧ್ಯಮದವರು ಡಿಕೆ ಶಿವಕುಮಾರ್ ಅವರನ್ನು ಹೂಳಿಗೆ ಹೋಲಿಸಿ ಸುದ್ದಿಗಳನ್ನು ಮತ್ತು ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ , ಆದರೆ ಬಿಜೆಪಿಯ ಪ್ರತಿಯೊಬ್ಬರೂ ಸಹ ಬಂಡೆಗಳಿದ್ದ ನಮ್ಮ ಜೊತೆ ಯಡಿಯೂರಪ್ಪನವರ ದೊಡ್ಡ ಶಕ್ತಿ ಇರುವವರೆಗೂ ನಮ್ಮನ್ನು ಏನೂ ಮಾಡಲು ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಬಾರಿಯ ಉಪ ಚುನಾವಣೆಯಲ್ಲಿಯೂ ನಾವೇ ಗೆಲ್ಲುತ್ತೇವೆ ಎಂದು ಈ ಮೂಲಕ ರೇಣುಕಾಚಾರ್ಯ ಅವರು ತಿಳಿಸಿದರು.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...