ಯಡಿಯೂರಪ್ಪ ಅವರನ್ನು ರಾಮಲಿಂಗ ರೆಡ್ಡಿ ಭೇಟಿ ಮಾಡಿದ್ದೇಕೆ ಗೊತ್ತಾ

Date:

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರಾಮಲಿಂಗ ರೆಡ್ಡಿ ಅವರು ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ  ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದೆ. ಕೇಂದ್ರದ ಸಹಕಾರ ಸಿಕ್ಕಿದ್ದರೆ ಆಡಳಿತಕ್ಕೆ ಒಳ್ಳೆಯ ಹೆಸರು ಬರುವ ಸಾಧ್ಯತೆ ಇತ್ತು.

ಆದರೆ ನಾಡಿನಲ್ಲಿ, ಅತಿವೃಷ್ಟಿ ವಿಚಾರದಲ್ಲಿ ಕೇಂದ್ರ ತೀವ್ರ ನಿರ್ಲಕ್ಷ್ಯ ಮಾಡಿದ್ದರಿಂದ ರಾಜ್ಯ ಸರ್ಕಾರದ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇಲ್ಲ. ಅತಿವೃಷ್ಟಿ, ಅನಾವೃಷ್ಟಿ ಪರಿಸ್ಥಿತಿಯಲ್ಲಿ ಯಾವುದೇ ಸರ್ಕಾರವಿದ್ದರೂ ಕೇಂದ್ರದ ನೆರವು ಅಗತ್ಯ. ಆದರೆ ಬಿಜೆಪಿ ಸರ್ಕಾರಕ್ಕೆ ಕೇಂದ್ರ ಸರಿಯಾಗಿ ಸ್ಪಂದಿಸಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.

Share post:

Subscribe

spot_imgspot_img

Popular

More like this
Related

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...