“ನಿಮ್ಮ ಯೋಗ್ಯತೆಗೆ ಒಂದು ಸ್ಥಾನ ಗೆಲ್ಲಲಿಕ್ಕೆ ಆಗಿಲ್ಲ” ನಿಮ್ಮನ್ನು ಪಕ್ಷ ನಾಯಕರನ್ನಾಗಿ ಹೇಗೆ ಮಾಡಿದ್ಯೋಗೊತ್ತಿಲ್ಲ ?

Date:

ಯಡಿಯೂರಪ್ಪ ಅವರು ಸಿದ್ದು ವಿರುದ್ಧ  ಕಿಡಿಕಾರಿದ್ದಾರೆ ಅಧಿಕಾರ ಕಳೆದುಕೊಂಡು ಹತಾಶರಾಗಿರುವ ನೀವು ಮನಬಂದಂತೆ ಮಾತನಾಡುತ್ತಿದ್ದೀರಾ. ಇಂತಹ ಅಪಪ್ರಚಾರ ಮಾಡುವ ಬದಲು ಉಪಚುನಾವಣೆಯ ಅಖಾಡಕ್ಕೆ ಬನ್ನಿ. ನಿಮ್ಮ ಯೋಗ್ಯತೆ ಏನೆಂಬುದು ಗೊತ್ತಾಗುತ್ತದೆ ಎಂದು ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದರು.ಸಿದ್ದರಾಮಯ್ಯ ಇತ್ತೀಚೆಗೆ ಪ್ರಚಾರಕ್ಕಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ನಿಮ್ಮ ನಾಯಕತ್ವದಲ್ಲೇ ಲೋಕಸಭೆ ಚುನಾವಣೆ ನಡೆಯಿತು. ನಿಮ್ಮ ಯೋಗ್ಯತೆಗೆ ಒಂದು ಸ್ಥಾನ ಗೆದ್ದಿದ್ದೀರ. ನೀವು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕಿತ್ತು. ನಿಮ್ಮಂಥವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಹೇಗೆ ಮಾಡಿತೋ ಗೊತ್ತಿಲ್ಲ.  ಎಂದು ಹೇಳಿ ಕಾಂಗ್ರೆಸ್‌ಗೆ ಕೊನೆ ಮೊಳೆ ಹೊಡೆಯುವುದು ನೀವೇ ಎಂದು ವ್ಯಂಗ್ಯವಾಡಿದರು.

Share post:

Subscribe

spot_imgspot_img

Popular

More like this
Related

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...

ವೈಟ್‌ಫೀಲ್ಡ್ ಪೊಲೀಸರ ಕಾರ್ಯಾಚರಣೆ: ಡ್ರಗ್ ಪೆಡ್ಲರ್ ಬಂಧನ

ವೈಟ್‌ಫೀಲ್ಡ್ ಪೊಲೀಸರ ಕಾರ್ಯಾಚರಣೆ: ಡ್ರಗ್ ಪೆಡ್ಲರ್ ಬಂಧನ ಬೆಂಗಳೂರು ನಗರದ ವೈಟ್‌ಫೀಲ್ಡ್ ಪೊಲೀಸ್...

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ. ಕುಮಾರಸ್ವಾಮಿ

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ....