ಅಭಿಮಾನಿಯ ಕುಟುಂಬಕ್ಕೆ ಆಸರೆಯಾದ ಡಿ ಬಾಸ್ !?

Date:

ದರ್ಶನ್ ಬಳಿ ಯಾರಾದರೂ ಕಷ್ಟ ಅಂತ ಬಂದರೆ ಸಹಾಯ ಮಾಡದೆ ಕಳಿಸುವುದಿಲ್ಲ. ಈಗಾಗಲೇ ಅನೇಕ ಕುಟುಂಬಗಳಿಗೆ ತಮ್ಮ ಅಭಿಮಾನಿಗಳಿಗೆ ಸಹಾಯ ಮಾಡಿತ್ತಾ ಬಂದಿದ್ದಾರೆ. ಇದೀಗ ಅವರು ಕಷ್ಟದಲ್ಲಿರುವ ತಮ್ಮ ಅಭಿಮಾನಿಯ ಕುಟುಂಬಕ್ಕೆ ನೆರವಾಗಿದ್ದಾರೆ.

ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದಂದು ವಿಶ್ ಮಾಡಲು ರಾಕೇಶ್ ಎಂಬ ಅಭಿಮಾನಿ ಶುಭ ಹಾರೈಸಲು ಬಂದಿದ್ದರು. ಹೀಗೆ ಹಾರೈಸಿ ಮನೆಗೆ ವಾಪಾಸು ತೆರಳುವಾಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು. ಆಗ ರಾಕೇಶ್ ಕುಟುಂಬದವರಿಗೆ ದರ್ಶನ್, ಎರಡು ಲಕ್ಷ ರೂಪಾಯಿ ಧನಸಹಾಯ ಮಾಡಿದ್ದರು. ಮುಂದೆಯೂ ಕುಟುಂಬಕ್ಕೆ ಆಸರೆಯಾಗಿ ನಿಲ್ಲುವ ಭರವಸೆ ನೀಡಿದ್ದರು. ಈ ವರ್ಷ ಮಹನ ಹುಟ್ಟಿದ ದಿನದಂದು ರಾಕೇಶ್ ಕುಟುಂಬದವರನ್ನು ಮನೆಗೆ ಕರೆಸಿಕೊಂಡಿದ್ದಾರೆ ಹಾಗು ಮನೆಯ ಜವಬ್ದಾರಿಯನ್ನು ದರ್ಶನ ತೆಗೆದುಕೊಂಡಿದ್ದಾರೆ .

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....