ಉಪ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದಾರೆ ಸಿದ್ದರಾಮಯ್ಯ !?

Date:

ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ವಲಯದವರು  ಕಾಂಗ್ರೆಸ್ ನಲ್ಲಿ ಉಪ ಚುನಾವಣೆಯ ತಂತ್ರ-ಪ್ರತಿತಂತ್ರಗಳು ನೆಡೆಯುತ್ತಲೆ ಇದೇ . ಹಿರಿಯ ನಾಯಕರ ತಂತ್ರಕ್ಕೆ ಸಿದ್ದರಾಮಯ್ಯ ಪ್ರತಿ ತಂತ್ರ ರೂಪಿಸುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿದವರಿಗೆ ಟಿಕೆಟ್ ಖಚಿತವಾಗಿರುವುದರಿಂದ ಅವರಿಗೇ ಜವಾಬ್ದಾರಿ ನೀಡಬೇಕೆಂದು ಹಿರಿಯ ನಾಯಕರು ಹೇಳಿದ್ದಾರೆ ಎನ್ನಲಾಗಿದೆ.

ತಾವೇ ಜವಾಬ್ದಾರಿ ಹೊತ್ತುಕೊಂಡರೆ ಹಿನ್ನಡೆಯಾದ ಸಂದರ್ಭದಲ್ಲಿ ತಮಗೇ ಹೊಣೆ ಹೊರಿಸಬಹುದೆಂಬ ಕಾರಣದಿಂದ ಸಿದ್ಧರಾಮಯ್ಯ ಮುಂಚೂಣಿ ನಾಯಕರಿಗೆ ಪ್ರಚಾರದ ನೇತೃತ್ವ ವಹಿಸಲು ನಿರ್ಧಾರ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ . ಬಿಜೆಪಿಗೆ ಕಾಂಗ್ರೆಸ್ಸಿಗೆ ನೇರ ಪೈಪೋಟಿ ಯಾಗಿರುವುದರಿಂದ ಯಾವ ಯಾವ ರೀತಿ ಸಿದ್ದರಾಮಯ್ಯ ಅವರು ರಣತಂತ್ರವನ್ನು ಮಾಡಿದ್ದಾರೆ ಎಂದು ಕಾಂಗ್ರೆಸ್ ವಲಯ ಹಾಗೂ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿದೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...