ರಿಲಯನ್ಸ್ ಹೊರಬಂದ ಅನಿಲ್ ಅಂಬಾನಿ ! ಯಾಕೆ ಗೊತ್ತಾ ?

Date:

ಮಾರುಕಟ್ಟೆಳಯಲ್ಲಿ  ಕಮ್ಯುನಿಕೇಷನ್ಸ್ ಗೆ  ತುಂಬಾ ದೊಡ್ಡ ಹೆಸರಿದೆ. ಹಾಗೇ ಈ ಕಂಪನಿ ಸಮಾಜದಲ್ಲಿ ತನ್ನ ಗ್ರಾಹಕರಿಗೆ ತಕ್ಕಂತೆ ಅವರ ಅಭಿರುಚಿಗೆ ಅನುಗುಣವಾಗಿ ಸೇವೆ ನೀಡುತ್ತಾ ಬಂದಿದೆ. ಆದರೆ ಇದೀಗ ರಿಲಯನ್ಸ್ ಕಮ್ಯುನಿಕೇಷನ್ಸ್ ನ ನಿರ್ದೇಶಕರಾದ ಅನಿಲ್ ಅಂಬಾನಿಅವರು ಅವರ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಆದರೆ ಈ ರಾಜೀನಾಮೆಗೆ ಸರಿಯಾದ  ಕಾರಣ ಏನು ಎಂದು ತಿಳಿದು ಬಂದಿಲ್ಲ. ಆದರೆ ಕಳೆದ ಕೆಲವು ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟಿನಿಂದ ಕಂಪನಿ ಸಾವಿರಾರು ಕೋಟಿ ನಷ್ಟ ಅನುಭವಿಸುತ್ತಿದೆ ಎಂದು ವರದಿಯಾಗಿವೆ. ಸದ್ಯ ಅನಿಲ್ ಅಂಬಾನಿ ಅವರ ರಾಜೀನಾಮೆ ಅನೇಕರಿಗೆ ಶಾಕ್ ನೀಡಿದೇ ಎಂದು ಹೇಳಲಾಗುತ್ತಿದೆ ಹಾಗು ಮಾರುಕಟ್ಟೆಯಲ್ಲಿ ಚರ್ಚೆಯಗುತ್ತಿದೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...