ನಾಮಪತ್ರ ಸಲ್ಲಿಸುವ ವೇಳೆ ಚಪ್ಪಲಿ ಎಸೆದ ಜನ ! ಯಾಕೆ ಗೊತ್ತಾ?

Date:

ಸಚಿವ ಮಾಧುಸ್ವಾಮಿ, ಪತ್ನಿ ದೇವಕಿ ಮತ್ತು ಬಿಜೆಪಿ ಮುಖಂಡರ ಜತೆ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸಲು ನಾರಾಯಣಗೌಡ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ಜೆಡಿಎಸ್‍ನ ಕೆಲವರು ಚಪ್ಪಲಿ ತೂರಿ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.ನಾಮಪತ್ರ ಸಲ್ಲಿಸಿ ಹೊರಬಂದ ನಾರಾಯಣಗೌಡರನ್ನು ಪೊಲೀಸರು ಕಾರಿನಲ್ಲಿ ಕರೆದೊಯ್ದರು.ಈ ವೇಳೆಯೂ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ಮತ್ತು ಜೆಡಿಎಸ್ ಬಾವುಟಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡ ಅವರು ನನಗೆ ಜೆಡಿಎಸ್ ಕಾರ್ಯಕರ್ತರು ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಸಚಿವ ಮಾಧುಸ್ವಾಮಿ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಇದರ ಪರಿಣಾಮವನ್ನು ಜೆಡಿಎಸ್ ಅಭ್ಯರ್ಥಿ ದೇವರಾಜು ಅನುಭವಿಸಬೇಕಾಗುತ್ತದೆ ಎಂದು ನಾರಾಯಣಗೌಡ ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...