ಅಮಿತಾಬ್ ಬಚ್ಚನ್ ಗೆ ನೊಟೀಸ್ ಕಳುಹಿಸಿದ್ದು ಯಾರು ? ಯಾಕೆ‌ ಗೊತ್ತಾ ?

Date:

ತೆರೆಗೆ ಬರಲು ಸಿದ್ಧವಾಗುತ್ತಿರುವ ಅಮಿತಾಬ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಝುಂಡ್ʼ ಸಿನಿಮಾದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಅಂಥ ಆರೋಪಿಸಲಾಗಿದೆ. ಈ ವಿಚಾರಕ್ಕೆ  ಹೈದರಾಬಾದ್ ಮೂಲದ ಸಿನಿಮಾ ನಿರ್ಮಾಪಕ ನಂದಿ ಚಿನ್ನಿಕುಮಾರ್ ನೋಟೀಸ್ ನೀಡಿದ್ದಾರೆ.

ಚಿತ್ರದ ನಿರ್ಮಾಪಕ, ನಿರ್ದೇಶಕ ನಾಗರಾಜ್ ಮಂಜುಲೆ, ಟಿ-ಸೀರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್, ನಟ ಅಮಿತಾಬ್ ಬಚ್ಚನ್ ಮತ್ತು ಸ್ಲಮ್ ಸಾಕರ್ ಸಂಸ್ಥಾಪಕ ವಿಜಯ್ ಬಾರ್ಸೆ ಅವರಿಗೆ ನೋಟಿಸ್ ಕಳುಹಿಸಲಾಗಿದೆ. ಚಿತ್ರದ ನಿರ್ಮಾಪಕರು ತಮ್ಮನ್ನು ಮೋಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ ಕುಮಾರ್, 

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...