ನಾನು ಕುರಿ ಕಾದು ಬಂದವನು ಎಂದು ಹೇಳಿ ಈಗ ಐಷಾರಾಮಿ ಜೀವನವನ್ನು ಮಾಡ್ತಿದ್ದಾರೆ ಸಿದ್ದರಾಮಯ್ಯ !

Date:

ರಾಜಕೀಯ ವಲಯದಲ್ಲಿ ಎಲ್ಲ ಪಕ್ಷಗಳಲ್ಲೂ ಉಪಚುನಾವಣೆಗೆ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ ಹಾಗೆ ಒಬ್ಬರ ಮೇಲೊಬ್ಬರು ಕೆಸರು ಎರಚಾಟ ವನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ ಇದೀಗ ಸಿದ್ದರಾಮಯ್ಯ ಅವರಿಗೆ ಸದಾನಂದ ಗೌಡ ಅವರು  ನಾನು ಕುರಿ ಕಾದು ಬಂದವನು, ಸಮಾಜವಾದಿ ಹಿನ್ನೆಲೆಯುಳ್ಳವನು ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಐಷರಾಮಿ ಜೀವನ ನಡೆಸುವವರಿಗೆ ಸಮಾಜವಾದಿ ಸಿದ್ದಾಂತ ಬೇರೆ ಎಂದು  ಟೀಕಿಸಿದ್ದಾರೆ.

ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಕಾರ್ಯಕರ್ತರೇ ಸಿಗುತ್ತಿಲ್ಲ. ಹತಾಶರಾಗಿ ನಮ್ಮ ಪಕ್ಷದ ವಿರುದ್ದ ಮನಬಂದಂತೆ ಮಾತನಾಡುತ್ತಿದ್ದಾರೆ ಇದಕ್ಕೆ ಫಲಿತಾಂಶವೇ ಉತ್ತರ ಕೊಡಲಿದೆ ಎಂದು ವಾಗ್ದಾಳಿ ನಡೆಸಿದರು. 15ಕ್ಕೆ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಇದರಲ್ಲಿ ಅನುಮಾನವೇ ಇಲ್ಲ. ಫಲಿತಾಂಶದ ನಂತರ ನಮ್ಮ ಸರ್ಕಾರ ಭದ್ರವಾಗಿರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...