ನನ್ನ ಮನಸ್ಸಲ್ಲಿ ಸೋಲಿನ ಯಾವುದೇ ನೋವು ಇಲ್ಲ “ಜೆಡಿಎಸ್ ಪಕ್ಷ ಕಷ್ಟದಲ್ಲಿದೆ” !?

Date:

ಚುನಾವಣಾ ಪ್ರಚಾರದ ವೇಳೆ ಮಾಕವಳ್ಳಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಇಂದು ಜೆಡಿಎಸ್ ಪಕ್ಷ ಕಷ್ಟದಲ್ಲಿದ್ದು, ದಯಮಾಡಿ ಉಳಿಸಿಕೊಡಿ ಎಂದು ಮನವಿ ಮಾಡಿದರು. ಹಾಗು ಲೋಕಸಭಾ ಚುನಾವಣೆ ನನಗೆ ಸಾಕಷ್ಟು ಪಾಠ ಕಲಿಸಿದೆ. ದೊಡ್ಡ ಮಟ್ಟದ ಅನುಭವ ಪಡೆದಿದ್ದೇನೆ. ರಾಜಕೀಯದ ಮೊದಲ ಹೆಜ್ಜೆಯಲ್ಲೇ ದೊಡ್ಡ ಅನುಭವ ಆಗಿದೆ. ನಾನು ರಾಜಕೀಯ ಷಡ್ಯಂತ್ರದಿಂದ ಸೋತಿರಬಹುದು. ಆದರೆ, ಜನರು ನನಗೆ ಮೋಸ ಮಾಡಿಲ್ಲ.

ನನ್ನ ಮನಸ್ಸಲ್ಲಿ ಸೋಲಿನ ಯಾವುದೇ ನೋವು ಇಲ್ಲ ಈ ಉಪಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಕುಮಾರಸ್ವಾಮಿ ಅವರ ಬೆನ್ನಿಗರ ಚೂರಿ ಹಾಕಿ ಕೆಲವು ಶಾಸಕರು ಪಕ್ಷಬಿಟ್ಟು ಹೋದರು ಆದರೆ ಜೆಡಿಎಸ್ ಎಂದು ಕುಗ್ಗಲ್ಲ ಈ ಉಪಚುನಾವಣೆಯಲ್ಲಿ ಜನ‌ನಮ್ಮನ್ನು ಕೈ ಬಿಡುವುದಿಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...