ನೀವು ಕೆಲಸ ಕಳೆದು ಕೊಂಡಿದ್ದೀರ ? ಅಟಲ್ ಬಿಮಿಟ್ ವ್ಯಕ್ತಿ ಕಲ್ಯಾಣ್ ಯೋಜನೆಯಿಂದ ನಿಮಗೆ ಆಗುವ ಅನುಕೂಲ ಇಲ್ಲಿದೆ.

Date:

ಕಳೆದ ವರ್ಷ ಮೋದಿ ಸರ್ಕಾರ ಅಟಲ್ ಬಿಮಿಟ್ ವ್ಯಕ್ತಿ ಕಲ್ಯಾಣ್ ಯೋಜನೆಯನ್ನು ಜಾರಿಗೆ ತಂದಿದೆ. ಸಂಘಟಿತ ವಲಯದ ನೌಕರರು ಕೆಲಸ ಕಳೆದುಕೊಂಡ್ರೆ ಕೇಂದ್ರ ಸರ್ಕಾರ ಈ ಯೋಜನೆಯಡಿ 24 ತಿಂಗಳವರೆಗೆ ಆರ್ಥಿಕ ಸಹಾಯ ನೀಡುತ್ತದೆ. ಕೆಲ ದಿನಗಳ ಹಿಂದೆ ನೌಕರರ ರಾಜ್ಯ ವಿಮಾ ನಿಗಮ ಈ ಬಗ್ಗೆ ಟ್ವೀಟ್ ಮಾಡಿದೆ.

ಎರಡು ವರ್ಷಕ್ಕಿಂತ ಹೆಚ್ಚು ಸಮಯದಿಂದ ಕೆಲಸ ಮಾಡುತ್ತಿರುವ ಹಾಗೂ ಇಎಸ್‌ಐಸಿಯಲ್ಲಿ ವಿಮೆ ಮಾಡಿರುವವರು ಈ ಲಾಭ ಪಡೆಯಬಹುದಾಗಿದೆ. ಇದ್ರ ಜೊತೆ ಆಧಾರ್, ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು ಎಂದು‌ಕೂಡ ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...