ಆ ಒಂದು ಕರೆ ಇಂದ ರಾಜೀನಾಮೆ ನಿಡಿದ್ರು ಅಜಿತ್ ಪವಾರ್ !?

Date:

ಮಹಾರಾಷ್ಟ್ರದ ರಾಜಕೀಯದಲ್ಲಿ ಯಾವಗ ಎನಾಗುತ್ತದೆ ಎಂದು ಹೇಳಾಗುತ್ತಿಲ್ಲ ಕಳೆದ ವಾರ  ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎನ್.ಸಿ.ಪಿ.ಯ ಅಜಿತ್ ಪವಾರ್ ಕೇವಲ ನಾಲ್ಕೇ ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ತಾವು ಎನ್.ಸಿ.ಪಿ.ಯ ನಿಷ್ಠಾವಂತ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಅಜಿತ್ ಪವಾರ್ ಹೇಳಿದ್ದಾರೆ.

ಆರಂಭದಲ್ಲಿ ಶರದ್ ಪವಾರ್ ಮನವೊಲಿಕೆಗೂ ಜಗ್ಗದ ಅಜಿತ್ ಪವಾರ್ ಬಳಿಕ ಕುಟುಂಬ ಸದಸ್ಯರ ಒತ್ತಡಕ್ಕೆ ಕರಗಿ ತಮ್ಮ ನಿರ್ಧಾರ ಬದಲಿಸಿದ್ದಾರೆಂದು ಹೇಳಲಾಗಿದೆ. ಅದರಲ್ಲೂ ತಮ್ಮ ಚಿಕ್ಕಮ್ಮ ಶರದ್ ಪವಾರ್ ಅವರ ಪತ್ನಿ ಪ್ರತಿಭಾ ತಾಯಿ ಕರೆ ಮಾಡಿ ಮಾತನಾಡಿದ ವೇಳೆ ಭಾವುಕರಾದ ಅಜಿತ್ ಪವಾರ್ ಕುಟುಂಬದ ತೀರ್ಮಾನಕ್ಕೆ ತಲೆ ಬಾಗುವುದಾಗಿ ತಿಳಿಸಿದರೆನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...