“ನನ್ನ ಕಷ್ಟ ಕಾಲದಲ್ಲಿ ಮೈಸೂರಿನ ವಕೀಲರು ನನ್ನ ಪರ ನಿಂತರು”

Date:

ನಾವೇ ಮಾಡಿದ ಕಾನೂನಿಗೆ ಗೌರವ ಕೊಡಬೇಕು. ನಾನು ಆರೋಪಗಳಿಗೆ ಹೆದರಿದವನಲ್ಲ. ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಇಲ್ಲಿಗೆ ಬಂದಿದ್ದೇನೆ. ನಿಮಗೆ ಆದ ತೊಂದರೆ ಎಂದು ನನ್ನ ಪರ ಹೋರಾಟ ಮಾಡಿದ್ದೀರಿ. ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾನು ಜೈಲಿನಲ್ಲಿದ್ದಾಗ ನನ್ನ ಸ್ವಕ್ಷೇತ್ರ ರಾಮನಗರ, ಕನಕಪುರದಲ್ಲಿ ನನ್ನ ಪರವಾಗಿ ನಡೆದ ಪ್ರತಿಭಟನೆಗಿಂತ ಮೈಸೂರಿನಲ್ಲಿ ನಡೆದ ಪ್ರತಿಭಟನೆ ವಿಶೇಷವಾದದ್ದು. ನನ್ನ ಕಷ್ಟ ಕಾಲದಲ್ಲಿ ಮೈಸೂರಿನ ವಕೀಲರು ನನ್ನ ಪರ ನಿಂತರು. ಇದಕ್ಕೆ ನಾನು ಚಿರ ಋಣಿಯಾಗಿದ್ದೇನೆ. ಇದನ್ನು ನಾನು ಸಾಯುವವರೆಗೂ ಮರೆಯುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...