ಸಿದ್ದರಾಮಯ್ಯ ಓರ್ವ ಹುಚ್ಚ ! ದೇವೇಗೌಡ್ರು ಕನಸು ಕಾಣ್ತಾ ಇದ್ದಾರೆ ?

Date:

ಉಪಚುನಾವಣೆಯ ಪ್ರಚಾರದ ವೇಳೆ ಒಬ್ಬರನ್ನೊಬ್ಬರು ಮಾತಿನ ಸಮರ‌ಮಾಡಿಕೊಳ್ಳುವುದು ಹೊಸದೇನಲ್ಲ ಇದೀಗ ಈಶ್ವರಪ್ಪ ಅವರು  ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎನ್ನುವುದು ಹುಚ್ಚುತನದ ಪರಮಾವಧಿ. ಸಿದ್ದರಾಮಯ್ಯ ಓರ್ವ ಹುಚ್ಚ ಎಂದು ಹೇಳಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎರಡು ಕ್ಷೇತ್ರದಲ್ಲು ಗೆಲ್ಲಲು ಆಗಲ್ಲಾ ಅಂತಿದ್ರು, ಜೆಡಿಎಸ್ ಹಾಗೂ ಕಾಂಗ್ರೆಸ್ ಒಂದೊಂದು ಸ್ಥಾನ ಪಡೆದುಕೊಂಡವು. ರಾಜ್ಯದ ಜನ ಎರಡೂ ಪಕ್ಷಕ್ಕೆ ಸರಿಯಾಗಿ ಬುದ್ದಿ ಕಲಿಸಿದ್ದರು. ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಬಾದೆಂದು ದೇವೇಗೌಡ್ರು, ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಯಾವುದೇ ಪಕ್ಷಕ್ಕೆ ಬಹುಮತ ಬರಬಾರದೆಂದು ದೇವೇಗೌಡ್ರು ಕನಸು ಕಾಣ್ತಾ ಇದ್ದಾರೆ. ಅವರು ಬಿಜೆಪಿ ಮತ್ತು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ ಕಥೆ !

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ...

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...