15 ಬೌನ್ಸ್ ಗಾಡಿ‌ ಪೋಲಿಸ್ ವಶಕ್ಕೆ !?

Date:

ಬೌನ್ಸ್ ಎಂಬ ಸಂಸ್ಥೆ ಕರ್ನಾಟಕದಾದ್ಯಂತ ವಿಸ್ತಾರವಾಗಿ ಹಬ್ಬಿದೆ ರೆಂಟ್ ಬೈಕ್ ಅ್ಯಪ್ ಮುಲಕ ಬುಕ್ ಮಾಡಿಕೊಂಡು ಬಳಸಬಹುದಾದ ಹೊಸ ಪ್ರಯತ್ನ ಮಾಡಿ ಅದರಲ್ಲಿ ಯಶಸ್ಸು ಗಳಿಸಿತ್ತು ಇದೀಗ ಬೌನ್ಸ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕೆಲ ಸಮಯಗಳ ಹಿಂದೆ ರಿಕ್ಷಾ ಚಾಲಕರು ಮತ್ತು ಮಾಲಕರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ವೇಳೆ ಪರವಾನಿಗೆ ಇಲ್ಲದ ಬೌನ್ಸ್ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಪೌರಾಯುಕ್ತರಿಗೆ ಸೂಚನೆ ನೀಡಿದ್ದರು.

ಉಡುಪಿ ಮತ್ತು ಮಣಿಪಾಲದಲ್ಲಿ ಒಟ್ಟು 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ವ್ಯವಹಾರವನ್ನು ಸ್ಥಗಿತಗೊಳಿಸಿದೆ. ಈ ತಂಡದಲ್ಲಿ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಮಣಿಪಾಲ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಧರ್ ನಂಬಿಯಾರ್ ಮತ್ತು ಉಡುಪಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಕರುಣಾಕರ, ಸ್ಯಾನಿಟರಿ ಸೂಪರ್ವೈಸರ್ ದಾಮೋದರ ಮೊದಲಾದ ವರು ಭಾಗವಹಿಸಿದ್ದರು.

Share post:

Subscribe

spot_imgspot_img

Popular

More like this
Related

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...

ನವರಾತ್ರಿ ನಾಲ್ಕನೇ ದಿನದಲ್ಲಿ ಕೂಷ್ಮಾಂಡಾ ದೇವಿಯನ್ನು ಆರಾಧನೆ ಮಾಡುತ್ತಾರೆ.

ನವರಾತ್ರಿ ನಾಲ್ಕನೇ ದಿನದಲ್ಲಿ ಕೂಷ್ಮಾಂಡಾ ದೇವಿಯನ್ನು ಆರಾಧನೆ ಮಾಡುತ್ತಾರೆ. ದೇವಿಯ ಹಿನ್ನಲೆ ಕೂಷ್ಮಾಂಡಾ ದೇವಿಯೇ...

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...