ಬಿಗ್ಬಾಸ್ ಮನೆ ಇಂದ ಪೃಥ್ವಿ ಆಚೆ ಬಂದಿದ್ದೇಕೆ ?

Date:

‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸ್ಪರ್ಧಿಗಳ ಜೊತೆ ಮಾತನಾಡುತ್ತಿದ್ದ ಸುದೀಪ್ ಚೈತ್ರಾ ಕೊಟೂರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಮತ್ತೆ ಮತ್ತೆ ಮಿಸ್ಟೇಕ್ ಮಾಡಬೇಡಿ. ನೀವು ಮಾತನಾಡುವ ಸಂದರ್ಭದಲ್ಲಿ ಉಳಿದ ಸ್ಪರ್ಧಿಗಳು ಸುಮ್ಮನೆ ಕುಳಿತಿದ್ದರು. ಆದರೆ ನೀವು ಆ ರೀತಿ ಇಲ್ಲ.

 

ನಿಮಗೆ ತಾಳ್ಮೆಯೂ ಇಲ್ಲ. ದೇವರು ನಿಮಗೆ ತಾಳ್ಮೆ ಕೊಡಲೆಂದು ಪ್ರಾರ್ಥಿಸುತ್ತೇನೆ ಎಂದು ಸುದೀಪ್ ಹೇಳಿದ್ದಾರೆ. ಹಾಗು ಈ ವಾರದ ಎಲಿಮಿನೇಷನ್ ವಿಚಾರಕ್ಕೆ ಬಂದ ಸುದೀಪ್ ಅವರು ರಾಜು ತಾಳಿಕೋಟೆ ಮತ್ತು ಪೃಥ್ವಿ ಉಳಿದುಕೊಂಡಿದ್ದರೂ ಕೊನೆಯಲ್ಲಿ ಈ ವಾರದ ಎಲಿವೇಷನ್ ಪೃಥ್ವಿ ಅವರು ಆಗಿದ್ದಾರೆ .

ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದ ಪೃಥ್ವಿ ಅವರು ಈ ವಾರ ಮನೆಯಿಂದ ಆಚೆ ಬಂದಿದ್ದಾರೆ ಜನ ಪೃಥ್ವಿ ಅವರಿಗೆ ವೋಟ್ ಮಾಡದೇ ಇದ್ದ ಕಾರಣಕ್ಕೆ ಈ ವಾರ ಪೃಥ್ವಿ ಇಲ್ಲೊಂದು ಕಡೆ ಮೂಲೆಗುಂಪಾಗಿದ್ದರು ಎಂಬಂತೆ ಅನಿಸ್ತಾ ಇತ್ತು ಹೀಗಾಗಿ ಅವರು ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...