ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾದ ಸಂದರ್ಭ ಬರುತ್ತೆ !?

Date:

ಇನ್ನೆನು ಉಪಚುನಾವಣೆ ಬರುತ್ತಿದ್ದಂತೆ ಎಲ್ಲಾ ಕಡೆ ಪ್ರಚಾರದ ಅಬ್ಬರ‌ ಜೊರಾಗಿದೆ ಇದೇ ಸಂದರ್ಭದಲ್ಲಿ ಎಂ.ವೀರಪ್ಪ ಮೊಯ್ಲಿ ಅವರು ಬಿಜೆಪಿ ಅಗತ್ಯ ಬಹುಮತಕ್ಕೆ ಬೇಕಾದ ಶಾಸಕರನ್ನು ಗೆಲ್ಲಿಸಿಕೊಳ್ಳಲಾಗದೆ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾದ ಸಂದರ್ಭ ನಿರ್ಮಾಣವಾಗಲಿದೆ ಎಂದರು.

ಮಹಾರಾಷ್ಟ್ರ ರಾಜ್ಯದಲ್ಲಿ ಸರಕಾರ ರಚನೆಗೆ ಅಗತ್ಯ ಬಹುಮತವಿಲ್ಲದಿದ್ದರೂ ಬಿಜೆಪಿ ಅಧಿಕಾರದಾಸೆಗಾಗಿ ಮುಖ್ಯಮಂತ್ರಿ ಸ್ಥಾನಪಡೆದು ಮತ್ತೆ ಒಂದೇ ದಿನದಲ್ಲಿ ರಾಜೀನಾಮೆ ನೀಡಿ ನಗೆಪಾಟಲಿಗೆ ಗುರಿಯಾಗಿದೆ. ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿಯೇ ನಿರ್ಮಾಣವಾಗಲಿದೆ ಎಂದು ಎಂ.ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...