ಕುದುರೆ ವ್ಯಾಪಾರ ಮಾಡಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ !?

Date:

ಮಾಜಿ ಪ್ರಧಾನಿ ದೇವೇಗೌಡ ಅವರು ಉಪ ಚುನಾವಣೆ  ಪ್ರಚಾರವನ್ನು ಭರ್ಜರಿಯಾಗಿ ಮಾಡ್ತಾ ಇದ್ದಾರೆ  ಹಾಗೂ ಬಿಜೆಪಿಯ ವಿರುದ್ಧ ಹೇಳಿಕೆಗಳನ್ನು ಕೊಟ್ಟುಕೊಂಡು ಬರ್ತಾ ಇದ್ದಾರೆ ಇದೀಗ ಅವರು ಆಪರೇಷನ್ ಕಮಲದ ಮೂಲಕ ಕುದುರೆ ವ್ಯಾಪಾರ ಮಾಡಿದ್ದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮಹತ್ತರ ಸಾಧನೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ಲೇವಡಿ ಮಾಡಿದ್ದಾರೆ.

ಗೋಕಾಕ್ ಕ್ಷೇತ್ರದ ಅಶೋಕ್ ಪೂಜಾರಿ ಅವರ ಪರ ಪ್ರಚಾರಕ್ಕೆ ಎಂದು ಬಂದಿದ್ದ ದೇವೇಗೌಡ ಅವರು ಅಶೋಕ್ ಪೂಜಾರಿ ಅವರಿಗೆ ಮತ ಹಾಕುವ ಮೂಲಕ  ಇಲ್ಲಿನ ಜನತೆ ಜೆಡಿಎಸ್ ಪಕ್ಷಕ್ಕೆ ಬಲ ನೀಡಬೇಕು ಎಂದು ದೇವೇಗೌಡ ಇದೇ ವೇಳೆ ಮತದಾರರಲ್ಲಿ ಮನವಿ ಮಾಡಿದರು

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...