ಬಿಜೆಪಿ ಅವರೆ ಸೋಲಿನ ಬಯಕ್ಕೆ ಐಟಿ ದಾಳಿ ಮಾಡಿಸಿದ್ದಾರೆ !?

Date:

ಉಪಚುನಾವಣೆ ಯಲ್ಲಿ ಸೋಲುವ ಭೀತಿಯಿಂದಾಗಿ ವಿಚಲಿತವಾಗಿರುವ ಬಿಜೆಪಿ ಏನು‌ ಮಾಡಬೇಕೆಂದು ತಿಳಿಯದೇ ಕಾಂಗ್ರೆಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ ಮಾಡಿಸಿದೆ ಎಂದು ಕೆಪಿಸಿಸಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಟ್ವೀಟರ್‍ನಲ್ಲಿ ಪ್ರತಿಕ್ರಿಯಿಸಿದ ಕರ್ನಾಟಕ ಕಾಂಗ್ರೆಸ್ ಘಟಕ, ಬಿಜೆಪಿಯ ಮುಂಚೂಣಿ ಘಟಕಗಳು ಕೆಲಸ ಮಾಡುವ ರೀತಿ ಆದಾಯ ತೆರಿಗೆ ಇಲಾಖೆ ಕೆಲಸ ಮಾಡುತ್ತಿದೆ.

ಚುನಾವಣೆ ಸಮಯದಲ್ಲಿ ಕೇವಲ ಕಾಂಗ್ರೆಸ್ ನಾಯಕರ ಮನೆ ಮೇಲಷ್ಟೆ ದಾಳಿ ಮಾಡುತ್ತಿದೆ. ನಾಳೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿಗೆ ಯಾರೂ ಮತವನ್ನು ಹಾಕದೆ ಅವರಿಗೆ ಪಾಠವನ್ನು ಕಲಿಸಬೇಕು ಎಂದು ಕೆಪಿಸಿಸಿ ಕಾರ್ಯಕರ್ತರಲ್ಲಿ ಹೇಳಿಕೊಂಡು  ಆಕ್ರೊಶ ವ್ಯಕ್ತ ಪಡಿಸಿದರು .

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....