ಚಿದಂಬರಂ ಜೈಲಿನಿಂದ ಹೊರ ಬಂದ ಕೂಡಲೇ ಧನ್ಯವಾದ ಹೇಳಲು ಕರೆ ಮಾಡಿದ್ದು ಇವರಿಗೆ ?

Date:

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಐಎನ್‌ಎಕ್ಸ್ ಮೀಡಿಯಾ ಕಂಪೆನಿಗೆ ವಿದೇಶಿ ಬಂಡವಾಳ ಹೂಡಿಕೆಗೆ ಅಕ್ರಮವಾಗಿ ಸಹಕರಿಸಿದ್ದ ಆರೋಪದಡಿ ಇಡಿ ವಿಚಾರಣೆ ನೆಡೆಸಿ ತಿಹಾರ್ ಜೈಲಿನಲ್ಲಿಟ್ಟಿದ್ದರು ಆದರೆ ಅವರು ಮಧ್ಯದಲ್ಲಿ ಜಾಮೀನಿಗೆ ಕೂಡ ಪ್ರಯತ್ನಿಸಿದರು ಆದರೆ ಯಾವುದೇ ಜಮೀನುಗಳು ಸಿಕ್ಕಿರಲಿಲ್ಲ ಇದೀಗ ಚಿದಂಬರಂ ಅವರು  ಬಿಡುಗಡೆಯಾಗಿ ಹೊರಬಂದಿದ್ದಾರೆ ಅವರು ಹೊರಬಂದ ಕೂಡಲೇ ಮೊದಲು  ಫೋನ್ ಕರೆ ಮಾಡಿದ್ದು ಯಾರಿಗೆ ಎನ್ನುವುದು ಕೌತುಕದ ಸಂಗತಿಯಾಗಿತ್ತು.

ಕಾಂಗ್ರೆಸ್ ಪಕ್ಷದ ನಾಯಕರೂ ವಕೀಲಿ ವೃತ್ತಿಯ ಸಹಪಾಠಿಗಳೂ ಆಗಿದ್ದು ಈ ಪ್ರಕರಣದಲ್ಲಿ ಜೈಲಿನಿಂದ ಹೊರಬರಲು ಶ್ರಮಿಸಿದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರಿಗೆ ಚಿದಂಬರಂ ಮೊದಲು ಕರೆ ಮಾಡಿ ಧನ್ಯವಾದ ಅರ್ಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...