ನಾರಾಯಣಗೌಡ ಅವರ ಗೆಲುವಿನ ಬಳಿಕ ಕ್ಷೇತ್ರದ ಉಸ್ತುವಾರಿಯನ್ನು ತೆಗೆದುಕೊಂಡಿದ್ದ ವಿಜಯೇಂದ್ರ ಅವರು ತಂದೆಯನ್ನು ಭೇಟಿಯಾಗಿದ್ದಾರೆ ?

Date:

ಕೆಆರ್ ಪೇಟೆ  ಕ್ಷೇತ್ರದ ಗೆಲುವನ್ನು ಪ್ರತಿಷ್ಟೆಯ ಪ್ರಶ್ನೆಯನ್ನಾಗಿಸಿಕೊಂಡಿತ್ತು ಶಾಸಕ ನಾರಾಯಣ ಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು ಆದರೆ  ಯಡಿಯೂರಪ್ಪನವರು ತಮ್ಮ ಪುತ್ರ ವಿಜಯೇಂದ್ರರನ್ನೇ ಚುನಾವಣಾ ಉಸ್ತುವಾರಿ ನೋಡಿಕೊಳ್ಳಲು ನೇಮಿಸಿದ್ದರು.

ಆರಂಭದಿಂದಲೂ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದ ವಿಜಯೇಂದ್ರ ಕೊನೆಗೂ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರಣಕರ್ತರಾಗಿದ್ದಾರೆ. ನಾರಾಯಣಗೌಡರು ಗೆಲುವು ಸಾಧಿಸಿದ್ದಾರೆ  ಈ ಗೆಲುವಿನ ಹಿನ್ನಲೆಯಲ್ಲಿ ತಮ್ಮ ತಂದೆ ಯಡಿಯೂರಪ್ಪನವರನ್ನು ಭೇಟಿ ಮಾಡಿದ ವಿಜಯೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...