“ನಾನು ಸೋತರೂ ಉಪ ಚುನಾವಣೆಯ ಫಲಿತಾಂಶ ನನಗೆ ಸಂತಸ ತಂದಿದೆ “

Date:

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ  ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಅನರ್ಹ ಶಾಸಕರ ಪರಾಭವಕ್ಕಾಗಿ ವಿರೋಧ ಪಕ್ಷಗಳ ನಾಯಕರು ಭಾರಿ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ ಉಪ ಚುನಾವಣೆಯಲ್ಲಿ ಬಿಜೆಪಿಯವರು ಅದೇ ಅನರ್ಹ  ಶಾಸಕರನ್ನು ಇಟ್ಟುಕೊಂಡು ಜಯ ಸಾಧಿಸಿದೆ .

ಈ ಉಪ ಚುನಾವಣೆಯಲ್ಲಿ 13 ಅನರ್ಹ ಶಾಸಕರುಗಳು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದು, ಈ ಪೈಕಿ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಹೆಚ್.ವಿಶ್ವನಾಥ್ ಹಾಗೂ ಹೊಸಕೋಟೆಯಿಂದ ಕಣಕ್ಕಿಳಿದಿದ್ದ ಎಂಟಿಬಿ ನಾಗರಾಜ್ ಹೊರತುಪಡಿಸಿ ಉಳಿದೆಲ್ಲರೂ ಜಯ ಸಾಧಿಸಿದ್ದಾರೆ  ಆದರೆ ನಾನು ಸೋತರೂ ಉಪ ಚುನಾವಣೆಯ  ನನಗೆ ಸಂತಸ ತಂದಿದೆ ಎಂದು ವಿಶ್ವನಾಥ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...