ಮಹತ್ವಾಕಾಂಕ್ಷಿ ಪೌರತ್ವ(ತಿದ್ದುಪಡಿ)ಮಸೂದೆ ! ಬಲವಾಗಿ ಸಮರ್ಥಿಸಿಕೊಂಡ ಅಮಿತ್ ಶಾ ?

Date:

ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಎನ್‍ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ(ತಿದ್ದುಪಡಿ)ಮಸೂದೆಯನ್ನು ಇಂದು ರ ಮಂಡಿಸಲಾಯಿತು.  ಪ್ರತಿಪಕ್ಷಗಳು ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿ ಪ್ರತಿಭಟಿಸಿದರೆ ಅಮಿತ್ ಶಾ ಅವರು ಈ ಮಸೂದೆಯನ್ನು ಬಲವಾಗಿ ಸಮರ್ಥಿಸಿಕೊಂಡರು  ಈ ಮಸೂದೆಯಿಂದ ಬಾರದೆ ಇರುವ ಮುಸ್ಲಿಮರು ಯಾವುದೇ ಗೊಂದಲ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಭಾರತೀಯ ಮುಸ್ಲಿಮರು ಇಂದಿಗೂ, ಎಂದೆಂದಿಗೂ ಭಾರತೀಯ ಪೌರರೇ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು. 

 

ಪಾಕಿಸ್ತಾನ , ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳದಿಂದ ಬೇಸತ್ತು ಇಲ್ಲಿಗೆ ಬಂದಿರುವ ಮುಸ್ಲಿಮೇತರರಿಗೆ ಮಾತ್ರ ಭಾರತೀಯ ಪೌರತ್ವ ನೀಡಲಾಗುತ್ತದೆ ಎಂದರು ಈ ವಿಚಾರದ‌ ಸಂಬಂಧಿಸಿದಂತೆ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...