“ವೈಯಕ್ತಿಕ ದ್ವೇಷದಿಂದ ನನ್ನ ಯೋಜನೆಗಳನ್ನು ತಡೆಹಿಡಿಯಬೇಡಿ”

Date:

ಉಪಚುನಾವಣೆ ಮುಗಿದ ನಂತರ ಜೆಡಿಎಸ್ ಹಾಗೂ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ ಉಪ ಚುನಾವಣೆಯ ಮೊದಲು ಹೇಳಿಕೆಗಳನ್ನು ಕೊಡುತ್ತಿದ್ದ ಕಾರ್ಯಕರ್ತರು ಹಾಗೂ ಮುಖಂಡರು ಈಗ ಬೇರೆ ರೀತಿಯ ಕಾರಣಗಳನ್ನು ಕೊಡುತ್ತಿದ್ದಾರೆ ಇನ್ನು ಯಡಿಯೂರಪ್ಪ ಸರಕಾರವನ್ನು ಕೆಡವಲು ಸಾಧ್ಯವಿಲ್ಲ ಎಂದುಕೊಂಡ ಕಾಂಗ್ರೆಸ್ ಮತ್ತು ಜೆಡಿಎಸ್ ಇದೀಗ ಅವರಲ್ಲಿ ಕೆಲವೊಂದು ಮನವಿಗಳನ್ನು ಮಾಡಿಕೊಳ್ಳುತ್ತಿದ್ದಾರೆ ನಿನ್ನೆ ಕುಮಾರಸ್ವಾಮಿ ಅವರು ತಮ್ಮ ಯೋಜನೆಯ ಕುರಿತು ಮಾತನಾಡುವಾಗ

‘ಯಡಿಯೂರಪ್ಪನವರೇ, ರಾಮನಗರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರದ ಅನುದಾನ ತಡೆ ಹಿಡಿಯಬೇಡಿ ಅದು ಸರಿಯಲ್ಲ ‘ ಎಂದು ಆಕ್ಷೇಪಿಸಿದ್ದಾರೆ. ಎಂದು ಕುಮಾರಸ್ವಾಮಿಯವರು ಯಡಿಯೂರಪ್ಪ ಅವರಿಗೆ ಹೇಳಿದ್ದಾರೆ ಆದರೆ ಇದು ಮನವಿಯೇ ಅಥವಾ ಬೇರೆ ಯಾವ ಉದ್ದೇಶವೂ ಇನ್ನೂ ತಿಳಿದು ಬಂದಿಲ್ಲ ಇದಕ್ಕೆ ಇನ್ನೂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿಲ್ಲ .

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...