“ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ತ್ಯಾಗ ಮಾಡಿರುವವರನ್ನು ಕೈಬಿಡಬೇಡಿ “

Date:

ರಾಜ್ಯದಲ್ಲಿ ಉಪ ಚುನಾವಣೆ ನಡೆದಾಗ ಯಶವಂತಪುರ ಕ್ಷೇತ್ರದಲ್ಲಿ ಜಿದ್ದಾ ಸುದ್ದಿಯಾಗಿ ಕಣಕ್ಕಿಳಿದಿದ್ದ ಅಭ್ಯರ್ಥಿಗಳಲ್ಲಿ ಎಸ್ ಟಿ ಸೋಮಶೇಖರ್ ಅವರು ಜಯಗಳಿಸಿದರು ಅವರು ಈ ಹಿಂದೆ ಕಾಂಗ್ರೆಸ್ನಲ್ಲಿದ್ದು ನಂತರ ಈಗ ಬಿಜೆಪಿಗೆ ಸೇರಿ ಉಪಚುನಾವಣೆಯಲ್ಲಿ ಕಣಕ್ಕಿಳಿದಿದ್ದರು  ಸೋಮಶೇಖರ್ ಅವರು ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದವನ್ನು ಪಡೆದರು  ನಂತರ ಮಾತನಾಡಿದ ಅವರು  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ತ್ಯಾಗ ಮಾಡಿರುವವರನ್ನು ಕೈಬಿಡದಂತೆ ಬಿಎಸ್‍ವೈ ಅವರಲ್ಲಿ ಮನವಿ ಮಾಡಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.

ಸುಪ್ರೀಂಕೋರ್ಟ್ ಆದೇಶದಂತೆ ಸೋತಿರುವವರು ಚುನಾವಣೆಯಲ್ಲಿ ಗೆಲ್ಲಬೇಕೆಂಬ ಅನಿವಾರ್ಯತೆ ಇರುವುದರಿಂದ, ಸೋತಿರುವವರನ್ನು ವಿಧಾನಪರಿಷತ್‍ಗೆ ಆಯ್ಕೆ ಮಾಡುವ ಬಗ್ಗೆ ವರಿಷ್ಠರೊಂದಿಗೆ ಮಾತನಾಡುವುದಾಗಿ ಬಿಎಸ್‍ವೈ ತಿಳಿಸಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...