“ವಾಲ್ಮೀಕಿ ಸಮಾಜವನ್ನು ಕೇವಲ ರಾಜಕೀಯಕ್ಕಾಗಿ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ”

Date:

ವಾಲ್ಮೀಕಿ ಸಮಾಜದವರಿಗೆ ಉಪ  ಮುಖ್ಯಮಂತ್ರಿ ಸ್ಥಾನ ನೀಡಿಲ್ಲ ಇದಕ್ಕೆ ಪ್ರತಿಕ್ರಿಯೆ ನೀಡಿದ  ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ  ವಾಲ್ಮೀಕಿ ಸಮಾಜವನ್ನು ಕೇವಲ ರಾಜಕೀಯಕ್ಕಾಗಿ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನವೇ ವಾಲ್ಮೀಕಿ ಸಮಾಜಕ್ಕೆ ಡಿಸಿಎಂ ಸ್ಥಾನ ಕೊಡುತ್ತೇವೆ ಎಂದಿದ್ದರು. ಆದರೆ ಇದೀಗ ಡಿಸಿಎಂ ಸ್ಥಾನ ನೀಡಿಲ್ಲ.

ಹೀಗಾಗಿ ಯಡಿಯೂರಪ್ಪ ವಿರುದ್ಧ ಅಂದೇ ಬೆಂಗಳೂರಿನಲ್ಲಿ ಮಾತನಾಡಿದ್ದೇನೆ. ಅಷ್ಟೆ ಅಲ್ಲ ಬಿ.ಎಸ್.ವೈ.ಗೆ ಸರಿಯಾಗಿ‌‌‌‌‌‌‌‌  ಬೈದಿದ್ದೆೆ ಆದರೆ ಯಡಿಯೂರಪ್ಪ ಈ ನಿರ್ಧಾರವನ್ನು ತೆಗೆದುಕೊಂಡಿದ್ದು ತಪ್ಪು ಎಂದು ನನ್ನ ಭಾವನೆ ಆದರೆ ಗೂ ಮುಖ್ಯಮಂತ್ರಿ ಸ್ಥಾನವನ್ನು ಯಾರಿಗೆ ನೀಡುತ್ತಾರೆ ಎಂದು ನೋಡಬೇಕು ರಮೇಶ್ ಜಾರಕಿಹೊಳೆ ಹಾಗೂ ಶ್ರೀರಾಮುಲು ಉಪಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಯಲ್ಲಿದ್ದಾರೆ ಎಂದು ಹೇಳಲಾಗ್ತಿದೆ ಅವರಲ್ಲಿ ಯಾರಿಗೆ ಬಂದರೂ ಸಹ ನನಗೆ ಖುಷಿ ಇದೆ ಎಂದು ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ .

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...