ಅನಾರೋಗ್ಯ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಪೇಜಾವರಶ್ರೀ ! ಆರೋಗ್ಯ ವಿಚಾರಿಸಲು ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ

Date:

ಪೇಜಾವರಶ್ರೀ ಅನಾರೋಗ್ಯ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಅವರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರ ಆರೋಗ್ಯ ವಿಚಾರಿಸಲು ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿದರು.

ಪೇಜಾವರಶ್ರೀ ಆರೋಗ್ಯ ವಿಚಾರಣೆಗೆ ತೆರಳಿದ ಸಿಎಂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರಶ್ರೀ ಅವರ ವೈದ್ಯರೊಂದಿಗೆ ಮಾತುಕತೆ ನಡೆಸಿದರು. ನಂತರ ಸ್ವಾಮೀಜಿ ಆಪ್ತವಲಯದಿಂದ ಮಾಹಿತಿ ಪಡೆದುಕೊಂಡರು.ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ ಉಡುಪಿ ಕೃಷ್ಣ ಮಠ, ಶ್ರೀ ಅನಂತೇಶ್ವರ ಚಂದ್ರಮೌಳೀಶ್ವರ ದೇವಸ್ಥಾನ ಪೆರ್ಣಂಕಿಲ ಮಹಾಗಣಪತಿ ದೇವಸ್ಥಾನ, ಮುಚ್ಲುಕೋಡು ಸುಬ್ರಹ್ಮಣ್ಯ , ಕರಂಬಳ್ಳಿ ವೆಂಕಟರಮಣ ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...