ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಯುಟಿ ಖಾದರ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ !?

Date:

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಾಗ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ವಿಚಾರವಾಗಿ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ    ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಖಾದರ್‌ರವರು ಮಾಡಿದ ಪ್ರಚೋದನಾಕಾರಿ ಭಾಷಣ ನೀಡಿದ 24 ಗಂಟೆಯಲ್ಲಿ ಮಂಗಳೂರಿನಲ್ಲಿ ಬೆಂಕಿ ಬಿದ್ದಿದೆ. ಇದರ ಹೊಣೆಯನ್ನು ಕಾಂಗ್ರೆಸ್‌ನ ನಾಯಕರು ಹೊರಬೇಕಿದೆ ಎಂದು ಅವರು ಹೇಳಿದ್ದಾರೆ .

ಬಂದರು ಅತ್ಯಂತ ಸೂಕ್ಷ್ಮ ಪ್ರದೇಶ. ಅಲ್ಲಿನ ನಾಲ್ಕೂ ರಸ್ತೆಗಳನ್ನು ಸಾವಿರಾರು ಜನರು ಮುತ್ತಿಗೆ ಹಾಕಿ ಪೊಲೀಸ್ ಠಾಣೆಯ ಬಂದೂಕುಗಳನ್ನು ಕೊಂಡೊಯ್ದು, ಅದನ್ನು ಮಾರಕವಾಗಿ ಬಳಸಬೇಕೆಂದು ಮುಂದಾಗಿದ್ದಾಗ ಪೊಲೀಸರು ಗೋಲಿಬಾರ್ ಕ್ರಮ ಕೈಗೊಂಡಿದ್ದಾರೆ. ಕರಾವಳಿ ಜಿಲ್ಲೆಯಲ್ಲಿ ಬೆಂಕಿ ಹಚ್ಚುವ ಕಾರ್ಯ ಪ್ರಚೋದನಕಾರಿ ಭಾಷಣದಿಂದ ಆರಂಭಗೊಂಡು ಅದು ನಿಜವಾಗಿಯೂ ಬೆಂಕಿ ಹಚ್ಚಿದೆ. ಇನ್ನು ಶಾಂತಿ ನೆಲೆಸಬೇಕು. ಪ್ರಚೋದನೆ ಮಾಡಿದವರ ಮೇಲೆ ತನಿಖೆ ಆಗಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದರು

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....