ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರನ್ನು ತಿರುಗಿಯೂ ನೋಡದೆ ಹೋದ್ರೂ ಸಿಎಂ ! ಯಾಕೆ ಗೊತ್ತಾ ?

Date:

ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಿದ್ದಾಜಿದ್ದಿ ಪೈಪೋಟಿಯನ್ನು ನೀಡಿ ಜಯಶಾಲಿಯಾದ ಶರತ್ ಬಚ್ಚೇಗೌಡ ಅವರು ಈ ಹಿಂದೆ ಬಿಜೆಪಿಯಲ್ಲಿದ್ದರೂ ಸಹ ಈ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರಿಂದ ಅವರ ಮೇಲೆ ಬಿಜೆಪಿಯವರಿಗೆ ಅಸಮಾಧಾನ ಇದೆ ಎಂದು ಹೇಳಲಾಗಿತ್ತು .

ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ವಚನ ಸ್ವೀಕಾರ ಕಾರ್ಯಕ್ರಮದ ನಂತರ ನೂಕುನುಗ್ಗಲು ಉಂಟಾಗಿದ್ದು, ಶರತ್ ಬಚ್ಚೇಗೌಡ ಸಿಎಂ ಬಳಿ ಮಾತನಾಡಲು ಹೋಗಿದ್ದಾರೆ. ಆದರೆ ಅವರನ್ನು ತಿರುಗಿಯೂ ನೋಡದೆ ಸಿಎಂ ಮುಂದೆ ಸಾಗಿದ್ದಾರೆ ಎನ್ನಲಾಗಿದೆ ಯಡಿಯೂರಪ್ಪ ಅವರು ಶರದ್ ಬಚ್ಚೇಗೌಡರು ಬಿಜೆಪಿಯಿಂದ ಹೊರ ಹೋಗಿದ್ದಕ್ಕೆ ಬೇಸರಗೊಂಡು ಅವರನ್ನು ಮಾತನಾಡಿಸಿಲ್ಲ ಎಂದು ರಾಜಕೀಯ ವಲಯದಲ್ಲಿ ಮಾತು ಕೇಳಿ ಬರುತ್ತಿದೆ .

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...