No menu items!
25.8 C
Munich
Saturday, May 30, 2026

ಮಂಗಳೂರಿನಲ್ಲಿ ಪೊಲೀಸ್ ದೌರ್ಜನ್ಯ ! ಗೋಲಿಬಾರ್ ಘಟನೆಯನ್ನು ನ್ಯಾಯಾಂಗ ತನಿಖೆಗೆ ವಹಿಸಲಿ ?

Must read

ಮಂಗಳೂರಿನಲ್ಲಿ ನೆಡೆದ ಗೋಲಿಬಾರ್ ಬಗ್ಗೆ ಮಾತನಾಡುತ್ತ ಯಡಿಯೂರಪ್ಪ ಅವರ ಸರ್ಕಾರದ ಮೇಲೆ ಕಿಡಿಕಾರಿದ ಯುಟಿ ಖಾದರ್ ಅವರು ಮಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ನಿಷೇಧಾಜ್ಞೆಯನ್ನು ಯಾರು, ಯಾಕೆ ಜಾರಿ ಮಾಡಿದರು ಎನ್ನುವ ಮಾಹಿತಿಯೂ ಮುಖ್ಯಮಂತ್ರಿಗಿಲ್ಲ. ಯಾರೂ, ಯಾರ ಹಿಡಿತದಲ್ಲೂ ಇಲ್ಲ ದಂತಾಗಿದೆ .

ಮಂಗಳೂರಿನಲ್ಲಿ ಪೊಲೀಸ್ ದೌರ್ಜನ್ಯ, ಗೋಲಿಬಾರ್‌ಗೆ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರಕಾರಗಳ ವೈಫಲ್ಯವೇ ಇದಕ್ಕೆ ಕಾರಣ. ಬಿಜೆಪಿ ಸರಕಾರ ದೇಶದ ಜನರ ವಿರುದ್ಧದ ದೌರ್ಜನ್ಯವನ್ನ ಕೈಬಿಡಲಿ.ಕೂಡಲೇ ಗೋಲಿಬಾರ್ ಘಟನೆಯನ್ನು ನ್ಯಾಯಾಂಗ ತನಿಖೆಗೆ ವಹಿಸಲಿ ಎಂದು ಖಾದರ್ ಒತ್ತಾಯಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article