“ದೇಶ ವಿಭಜನೆ ಆದಾಗ ಅಲ್ಲಿಗೆ ಹೋಗಿ ಈಗ ಇಲ್ಲಿಗೆ ಬರ್ತೀವಿ ಅಂದ್ರೆ ಎಲ್ಲರಿಗೂ ಅವಕಾಶ ನೀಡಲು ಆಗಲ್ಲ”

Date:

ಪೌರತ್ವ ಕಾಯ್ದೆ ವಿರೋಧಿಸುತ್ತಿರುವವರ ಬಗ್ಗೆ ಮಾತನಾಡಿದ  ಮಾದೇವ ಸ್ವಾಮಿ ಅವರು ಸಿಎಎ ಮತ್ತು ಎನ್‍ಆರ್‍ಸಿ ಕಾಯ್ದೆಗೂ ವ್ಯತ್ಯಾಸವಿದೆ. ಆದರೆ ಇದಕ್ಕೆ ಲಿಂಕ್ ಮಾಡಿ, ಹುನ್ನಾರ ಮಾಡಿ ತಪ್ಪು ಮಾಹಿತಿ ನೀಡಿ ಹೋರಾಟಕ್ಕಿಳಿಸುತ್ತಿದ್ದಾರೆ ಎಂದು ಹೇಳಿದರು. ಧಾರ್ಮಿಕ ದೇಶಗಳೆಂದು ಘೋಷಿಸಿಕೊಂಡ ದೇಶಗಳ ಧಾರ್ಮಿಕ ಅಲ್ಪಸಂಖ್ಯಾತರಿಗಾಗಿ ಸ್ವಲ್ಪ ಸಡಿಲಿಕೆ ನೀಡಲಾಗಿದೆ.

ದೇಶ ವಿಭಜನೆ ಆದಾಗ ಅಲ್ಲಿಗೆ ಹೋಗಿ ಈಗ ಇಲ್ಲಿಗೆ ಬರ್ತೀವಿ ಅಂದ್ರೆ ಎಲ್ಲರಿಗೂ ಅವಕಾಶ ನೀಡಲು ಆಗಲ್ಲ. ಎನ್‍ಆರ್‍ಸಿ ಶುರುಮಾಡಿದ್ದೇ ಕಾಂಗ್ರೆಸ್‍ನವರು ಎಂದು ಸಚಿವ ಮಾಧುಸ್ವಾಮಿ ಹೇೇಳಿದ್ದಾರೆ .

Share post:

Subscribe

spot_imgspot_img

Popular

More like this
Related

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...