ಬಿಜೆಪಿ ಜಾರಿಗೆ ತಂದ ಎಲ್ಲಾ ಕಾನೂನುಗಳು ವಿವಾದಕ್ಕೆ ಗುರಿಯಾಗಿವೆ !?

Date:

ಬಿಜೆಪಿಗೆ ಜನರ ವಿರೋಧಿ ಕಾಯ್ದೆಗಳನ್ನು ರೂಪಿಸುತ್ತಿರುವುದು ಹಾಗೂ ಯೋಜನೆಗಳನ್ನು ರೂಪಿಸುತ್ತಿರುವ ಬಗ್ಗೆ ಆಕ್ರೋಶದಿಂದ ಮಾತನಾಡಿದ ಡಿಕೆ ಶಿವಕುಮಾರ್ ಅವರು  ಸಾವಿರಾರು ಹಿರಿಯರು ಗುಂಡಿಗೆ ಎದೆಯೊಡ್ಡಿ ತಮ್ಮ ಪ್ರಾಣ ತ್ಯಾಗ ಮಾಡಿ ದೇಶಕ್ಕೆ ಸ್ವತಂತ್ರ ತಂದುಕೊಟ್ಟಿದ್ದಾರೆ. ಆದರೆ ಈಗ ದೇಶ ಅಪಾಯದಲ್ಲಿದೆ. ಸಂವಿಧಾನವನ್ನು ಮೂಲೆಗುಂಪು ಮಾಡಿ ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಕಿಡಿಕಾರಿದರು.ಬಿಜೆಪಿ ಸರ್ಕಾರಗಳು ಜಾರಿಗೆ ತಂದು ಎಲ್ಲಾ ಕಾನೂನುಗಳು ವಿವಾದಕ್ಕೆ ಗುರಿಯಾಗಿವೆ, ಜನ ಅವುಗಳನ್ನು ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದರು .

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...