ಕೇಂದ್ರದಿಂದ ರಾಜ್ಯದ ಅಭಿವೃದ್ಧಿಗೆ ಬರಬೇಕಾದ ಬಾಕಿ ಹಣ ಎಷ್ಟು ಗೊತ್ತಾ ?

Date:

ಕೇಂದ್ರದಿಂದ ರಾಜ್ಯಕ್ಕೆ ಒಂದಷ್ಟು ಹಣ ಪ್ರತಿಯೊಂದು ರಾಜ್ಯಕ್ಕೂ ಬರುತ್ತದೆ ಅನುದಾನಕ್ಕಾಗಿ ಹಾಗೂ ಯೋಜನೆಗಳಿಗಾಗಿ ಎಂದು ಕೇಂದ್ರದಿಂದ ಹಣ ನೀಡುತ್ತಾರೆ ಈ ಪ್ರಕಾರವಾಗಿ  ಈ  ವರೆಗೂ ಕೇಂದ್ರ ಬಿಡುಗಡೆ ಮಾಡಿರುವುದು ಮಾತ್ರ 3,600 ಕೋಟಿಯಷ್ಟೇ. ಮೊದಲ ಕಂತು ಆಗಸ್ಟ್-ಸೆಪ್ಟೆಂಬರ್ ತಿಂಗಳ ಅವಧಿಯದ್ದಕ್ಕೆ ಮಾತ್ರ ಅನ್ವಯವಾಗುತ್ತದೆ. ಆದರೆ ಅಕ್ಟೋಬರ್-ನವೆಂಬರ್ ತಿಂಗಳ ಬಾಕಿ 3,200 ಕೋಟಿ ರೂ ಮೊತ್ತ ಇನ್ನೂ ಬಾಕಿ ಇದೆ.

ಇನ್ನು ಫೆಬ್ರವರಿ-ಮಾರ್ಚ್ ತಿಂಗಳ ಪರಿಹಾರ ಮೊತ್ತ 2020 ರ ವೇಳೆಗೆ ಮುಂದಿನ ಹಣಕಾಸು ವರ್ಷ ಪ್ರಾರಂಭಕ್ಕೂ ಮುನ್ನ ಮತ್ತೊಂದು ಕಂತು ಬರಬೇಕಿದೆ. ಇನ್ನು ನರೇಗಾ ಯೋಜನೆಯಲ್ಲಿ ಬರಬೇಕಿದ್ದ ಹಣವನ್ನೂ ಕೇಂದ್ರ ಸರ್ಕಾರ ಪೂರ್ಣವಾಗಿ ನೀಡಿಲ್ಲ. 3 ವರ್ಷಗಳ ಒಟ್ಟು 803 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ. ಈ ವರ್ಷದ ಹಣ 757 ಕೋಟಿ ಬಾಕಿ ಇದೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...