ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ತುಮಕೂರಿನಲ್ಲಿ ಮೋದಿ ಹೇಳಿದ್ದೇನು ಗೊತ್ತಾ !?

Date:

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಇಂದು ತುಮಕೂರಿನಲ್ಲಿ ಮೋದಿಯವರು ಮಾತನಾಡುತ್ತಾ    ಧರ್ಮಾಧರಿತವಾಗಿ ಪಾಕಿಸ್ತಾನ ವಿಭಜನೆಗೊಂಡಿದೆ. ಅಲ್ಲಿನ ಅಲ್ಪಸಂಖ್ಯಾತರಾದ ಹಿಂದೂಗಳೂ, ಜೈನರು, ಸಿಖ್ಖರು ಧರ್ಮಾಚರಣೆ ಕಾರಣಕ್ಕಾಗಿ ಕಿರುಕುಳ ಅನುಭವಿಸುತ್ತಿದ್ದಾರೆ, ತಮ್ಮ ಮಕ್ಕಳ ಮೇಲಾಗುವ ಅತ್ಯಾಚಾರ ತಪ್ಪಿಸಲು ಭಾರತಕ್ಕೆ ಬರುತ್ತಾರೆ.

ಅವರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ. ಇದಕ್ಕಾಗಿ ಕಾನೂನು ತಂದರೆ ಕಾಂಗ್ರೆಸಿಗರು ಮತ್ತು ಅದರ ಮಿತ್ರ ಪಕ್ಷದವರು ವಿರೋಧ ಮಾಡುತ್ತಾರೆ. ಸಂಸತ್‍ನ್ನು ಗೌರವಿಸದೆ ಪ್ರತಿಭಟನೆ ನಡೆಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಯೋತ್ಪಾದನೆ ವಿರುದ್ಧ ಭಾರತ ಸಂಕಲ್ಪಿತ ಹೋರಾಟ ಕೈಗೆತ್ತಿಕೊಂಡಿದೆ. ಸಂವಿಧಾನ 370ರ ತಿದ್ದುಪಡಿ ಮೂಲಕ ಜಮ್ಮು ಕಾಶ್ಮೀರದಲ್ಲಿನ ಭಯೋತ್ಪಾದಕ ಕೃತ್ಯಗಳಿಗೆ ಕಡಿವಾಣ ಹಾಕಲಾಗಿದೆ ಎಂದು ಪ್ರಧಾನ ಮಂತ್ರಿ ಮೋದಿ ಅವರು ತುಮಕೂರಿನಲ್ಲಿ ಭಾಷಣ ಮಾಡುವಾಗ ಹೇಳಿದರು.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...