ಪಕ್ಷ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಮತ್ತೆ ಅಖಾಡಕ್ಕೆ ಇಳಿಯಲಿದ್ದಾರೆ ದೇವೇಗೌಡ್ರು !?

Date:

ಉಪ ಚುನಾವಣೆ ಆದ ಬಳಿಕ ಜೆಡಿಎಸ್ ಮೂಲೆ ಗುಂಪಾಗಿರುವುದು ಖಂಡಿತಾ ಏಕೆಂದರೆ ಒಂದು ಸ್ಥಾನದಲ್ಲೂ ಸಹ ಗೆಲ್ಲದೇ ಜೆಡಿಎಸ್ ಉಪಚುನಾವಣೆಯಲ್ಲಿ ನೆಲಕಚ್ಚಿತ್ತು   ಅನೇಕ ಶಾಸಕರು ಜೆಡಿಎಸ್ ಪಕ್ಷದಲ್ಲಿದ್ದರೂ ಇಲ್ಲದಂತಾಗಿದ್ದಾರೆ. ಲೋಕಸಭಾ ಚುನಾವಣೆ ಹಾಗೂ ಉಪ ಚುನಾವಣೆಯಲ್ಲಿ ಜೆಡಿಎಸ್ ಎಷ್ಟು ಸ್ಥಾನ ಗೆದ್ದಿದೆ, ಎಲ್ಲಿ ಪಕ್ಷ ಸೋತಿದೆ ಎಂಬುದನ್ನು ಕುಮಾರಸ್ವಾಮಿ ಹಾಗೂ ದೇವೇಗೌಡರು ಆತ್ಮಾವಲೋಕನ ಮಾಡಿಕೊಳ್ಳುತ್ತಲೇ ಇದ್ದಾರೆ.

ಇದೀಗ ಪಕ್ಷ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಮತ್ತೆ ದೇವೇಗೌಡರು ಅಖಾಡಕ್ಕೆ ಇಳಿಯುತ್ತಾರೆ ಎನ್ನಲಾಗಿದೆ. ಈಗಾಗಲೇ ಉಪ ಚುನಾವಣೆ ನಂತರ ತುಂಬಾ ಸೈಲೆಂಟ್ ಆಗಿರುವ ದೇವೇಗೌಡರು, ಪಕ್ಷಕ್ಕಾಗಿ ಮತ್ತೆ ರಂಗಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬರ್ತಿದೆ .

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...